ಇತಿಹಾಸ ಪ್ರಸಿದ್ಧ, ಸಂಪೂರ್ಣ ಶಿಲಾಮಯವಾಗಿರುವ ಬಳ್ಪ ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ದೇವಸ್ಥಾನ ಮತ್ತು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಡಿ.20 ರವರೆಗೆ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ಬ್ರಹ್ಮರಥೋತ್ಸವ, ದರ್ಶನ ಬಲಿ ನೆರವೇರಲಿದೆ.
ಡಿ.18 ರಂದು ಶ್ರೀ ತ್ರಿಶೂಲಿನೀ ದುರ್ಗಾಪರಮೇಶ್ವರಿ ಅಮ್ಮನವರ ಜಾತ್ರೋತ್ಸವ, ಧ್ವಜಾರೋಹಣ, ಮಹಾರಂಗ ಪೂಜೆ, ಡಿ.19 ರಂದು ಶ್ರೀ ದೇವರ ಬಲಿ ಹೊರಟು ಶ್ರೀ ದೇವರ ಬ್ರಹ್ಮರಥಾರೋಹಣದ ಬಳಿಕ ರಾತ್ರಿ 9.30ರಿಂದ ಶ್ರೀ ದೇವರ ಬ್ರಹ್ಮರಥೋತ್ಸವ, ಸಿಡಿಮದ್ದು ಪ್ರದರ್ಶನ ನಡೆಯಲಿದೆ. ಡಿ.20 ರಂದು ಉತ್ಸವ ಬಲಿ, ದರ್ಶನ ಬಲಿ, ಓಡುಬಳಿ ಬಳಿಕ ಸಾಯಂಕಾಲ ಅವಭೃತೋತ್ಸವ ನಡೆಯಲಿದೆ.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…