ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ದೇಶದಲ್ಲಿ 19 ರಾಜ್ಯಗಳಲ್ಲಿ 9.25 ಕೋಟಿ ರೈತ ಐಡಿ ನಿರ್ಮಾಣವಾಗಿದೆ. ಮುಂದಿನ 6…
ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…
ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…
ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…
ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…
ರಸ್ತೆ ಬದಿ ಕಸ ಎಸೆಯುವವರಿಗೆ ದಂಡ ವಿಧಿಸಲಾಗುತ್ತದೆ, ಪಾವತಿಸದಿದ್ದರೆ FIR ದಾಖಲಾಗುತ್ತದೆ. ಗ್ರಾಮ…