ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಇತ್ತೀಚೆಗೆ ಅಡಿಕೆ ಮಾರುಕಟ್ಟೆಯಲ್ಲಿ ಬೆಲೆಯಲ್ಲಿ ಸ್ವಲ್ಪ ಕುಸಿತ ಕಂಡುಬರುತ್ತಿದೆ. ವ್ಯಾಪಾರಿಗಳ ನಿಧಾನ ಖರೀದಿ,…
ಪೂರ್ವ ಮುಂಗಾರು ಅವಧಿಯಲ್ಲಿ ಗುಡುಗು-ಸಿಡಿಲು ಹಾಗೂ ಗಾಳಿ ಮಳೆಯ ಅಪಾಯ ಇರುವ ಹಿನ್ನೆಲೆಯಲ್ಲಿ…
ರಾಜ್ಯದಲ್ಲಿ ಟ್ರಾನ್ಸ್ಫಾರ್ಮರ್ ಕೊರತೆ ಉಂಟಾದ ಹಿನ್ನೆಲೆಯಲ್ಲಿ ಕೇರಳದಿಂದ ಖರೀದಿ ಮಾಡಲು ಸರ್ಕಾರ ನಿರ್ಧರಿಸಿದೆ.…
ಅಕ್ಕಿ ಗದ್ದೆಗಳನ್ನು ಅಡಿಕೆ ತೋಟಗಳಾಗಿ ಪರಿವರ್ತಿಸಿದಾಗ ಮಣ್ಣಿನ ನೈಟ್ರೋಜನ್ ಲಭ್ಯತೆ ಕಡಿಮೆಯಾಗುತ್ತದೆ ಎಂದು…
ರ್ನಾಟಕದ ಹಲವು ಜಿಲ್ಲೆಗಳಲ್ಲಿ ಬಿಸಿಲಿನೊಂದಿಗೆ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಕರಾವಳಿ ಹಾಗೂ…
ರೈತರನ್ನು ಉದ್ಯಮಿಗಳನ್ನಾಗಿ ಮಾಡಲು ಬೆಳೆ ಮೌಲ್ಯವರ್ಧನೆ ಮತ್ತು ಮಾರುಕಟ್ಟೆ ಸಂಪರ್ಕ ವ್ಯವಸ್ಥೆಗಳನ್ನು ಸರ್ಕಾರ…