Advertisement
ಸುದ್ದಿಗಳು

TSS | ಕೃಷಿಕರ ಸಂಸ್ಥೆ ಟಿಎಸ್‌ಎಸ್‌ನಿಂದ 1,733 ಕೋಟಿ ರೂಪಾಯಿ ವಹಿವಾಟು | 2.24 ಕೋಟಿ ರೂ. ನಿವ್ವಳ ಲಾಭ |

Share

ಕೃಷಿಕ ಸಂಸ್ಥೆ ಟಿಎಸ್‌ಎಸ್‌ – TSS (ತೋಟಗಾರ್ಸ್‌ ಕೋ-ಆಪರೇಟಿವ್‌ ಸೇಲ್‌ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

Advertisement
Advertisement
Advertisement
Advertisement

ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್‌ಎಸ್‌  TSS  ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು  ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್‌ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್‌ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್‌ ಜೋಳ ಖರೀದಿಸಲಾಗಿದೆ.  ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್‌ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್‌ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್‌ಎಸ್‌ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

4 hours ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

5 hours ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

15 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

1 day ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

1 day ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

1 day ago