Advertisement
ಸುದ್ದಿಗಳು

TSS | ಕೃಷಿಕರ ಸಂಸ್ಥೆ ಟಿಎಸ್‌ಎಸ್‌ನಿಂದ 1,733 ಕೋಟಿ ರೂಪಾಯಿ ವಹಿವಾಟು | 2.24 ಕೋಟಿ ರೂ. ನಿವ್ವಳ ಲಾಭ |

Share

ಕೃಷಿಕ ಸಂಸ್ಥೆ ಟಿಎಸ್‌ಎಸ್‌ – TSS (ತೋಟಗಾರ್ಸ್‌ ಕೋ-ಆಪರೇಟಿವ್‌ ಸೇಲ್‌ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.

Advertisement
Advertisement

ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್‌ಎಸ್‌  TSS  ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು  ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್‌ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್‌ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್‌ ಜೋಳ ಖರೀದಿಸಲಾಗಿದೆ.  ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್‌ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್‌ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್‌ಎಸ್‌ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.

Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಶಿಶಿಲದಲ್ಲಿರುವ ಈ ದೈವದ ವಿಶೇಷತೆ..! | ಜೋಡಿ ದೈವಗಳಿಗೆ ಜೀವಂತ ಕೋಳಿ ಅರ್ಪಣೆ |

ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…

12 hours ago

ಕೋವಿ ಡಿಪಾಸಿಟ್‌ ಪ್ರಕರಣ | ಮಹತ್ವದ ತೀರ್ಪು | ಚುನಾವಣಾ ಕಾಲದಲ್ಲಿ ಕೋವಿ ಡಿಪಾಸಿಟ್‌ಗೆ ಪರಿಹಾರ |

ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.

13 hours ago

ಬಹುಬೆಳೆ ಬೆಳೆದು ಉತ್ತಮ ಫಸಲು ಪಡೆದ ರೈತ | ಕೃಷಿಗೆ ರೈತ ಅನುಸರಿಸಿದ ಕ್ರಮಗಳಾವುವು..?

ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…

21 hours ago

ಸ್ಟ್ರೀಟ್ ಫುಡ್ ವರ್ಸಸ್ ಆರೋಗ್ಯ | ನಿಮ್ಮ ಆರೋಗ್ಯವನ್ನು ನೀವೇ ಕಾಪಾಡಿಕೊಳ್ಳಿ

ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್‌ ಆಳ್ವ ಅವರು ಬರೆದಿದ್ದಾರೆ.

22 hours ago