ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…
ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…
ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…
ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…
2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…
ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…