ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಹಲಸಿನ ಹಾಲು, ದಾಳಿಂಬೆ ಸಿಪ್ಪೆಯ ಸಾರ ಮತ್ತು ಸಿಮ್ವಾಸ್ಟಾಟಿನ್ ಬಳಸಿ ವಿಜ್ಞಾನಿಗಳು ವಸಡು…
ಅಡಿಕೆ ನಿಷೇಧಿಸುವ ಬದಲು ಕಲಬೆರಕೆ ಅಡಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಹಾಗೂ…
ರಂಬುಟಾನ್ ಬೆಲೆ ಕುಸಿದಾಗ ಹಣ್ಣನ್ನು ಫ್ರೀಜ್ ಮಾಡಿ ನಂತರ ಮಾರಾಟ ಮಾಡಿದರೆ ಉತ್ತಮ…
ಕಾಪುವಿನಲ್ಲಿ ನಡೆಯುತ್ತಿರುವ ಕರ್ನಾಟಕ ಸ್ಟೇಟ್ ಸ್ಕೂಲ್ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಕಾಪುವಿನಲ್ಲಿ ಆರಂಭವಾದ ಕರ್ನಾಟಕ ರಾಜ್ಯಮಟ್ಟದ ಶಾಲಾ ಚೆಸ್ ಚಾಂಪಿಯನ್ಶಿಪ್ನಲ್ಲಿ 400ಕ್ಕೂ ಹೆಚ್ಚು ವಿದ್ಯಾರ್ಥಿಗಳು…
ಅಸ್ಸಾಂನ ಇಬ್ಬರು ಅಡಿಕೆ ವ್ಯಾಪಾರಿಗಳಿಗೆ ಸೇರಿದ ₹1.12 ಕೋಟಿ ಮೌಲ್ಯದ 34 ಟನ್…