ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…