ಕೃಷಿಕ ಸಂಸ್ಥೆ ಟಿಎಸ್ಎಸ್ – TSS (ತೋಟಗಾರ್ಸ್ ಕೋ-ಆಪರೇಟಿವ್ ಸೇಲ್ ಸೊಸೈಟಿ) ಈ ವರ್ಷ 1,733 ಕೋಟಿ ರೂ. ವಹಿವಾಟು ನಡೆಸಿದ್ದು, 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ.
ಕಳೆದ 99 ವರ್ಷಗಳಿಂದ ಕೃಷಿ ಪರವಾಗಿ ಕೆಲಸ ಮಾಡುತ್ತಿರುವ ಟಿಎಸ್ಎಸ್ TSS ಶಿರಸಿಯಲ್ಲಿ ಕೇಂದ್ರ ಕಚೇರಿ ಹೊಂದಿದ್ದು ಉತ್ತರಕನ್ನಡ ಭಾಗದಲ್ಲಿ ಹೆಸರುವಾಗಿಯಾದ ರೈತಪರವಾದ ಸಂಸ್ಥೆಯಾಗಿದೆ. ಈ ಬಾರಿ 1,733 ಕೋಟಿ ರೂ. ವಹಿವಾಟು ನಡೆಸಿದೆ. 2.24 ಕೋಟಿ ರೂ. ನಿವ್ವಳ ಲಾಭ ಗಳಿಸಿದ್ದು ಸದಸ್ಯರಿಗೆ ಶೇ. 20ರಷ್ಟು ಲಾಭಾಂಶ ಘೋಷಿಸಿದೆ. ಈ ಬಾರಿ ಸಿದ್ದಾಪುರ ಶಾಖೆಯಲ್ಲಿ 44,000 ಕ್ವಿಂಟಲ್ ಅಡಿಕೆ , ಯಲ್ಲಾಪುರದಲ್ಲಿ 43,000 ಕ್ವಿಂಟಲ್ ಅಡಿಕೆ , ಮುಂಡಗೋಡ ಶಾಖೆ ಹಾಗೂ ಶಿರಸಿಯಲ್ಲಿ 2,065 ಟನ್ ಜೋಳ ಖರೀದಿಸಲಾಗಿದೆ. ಶುಂಠಿ, ಅರಿಶಿನ, ಗೇರು ಬೀಜ, ತೆಂಗಿನ ಕಾಯಿ, ಬಾಳೆಕಾಯಿ ಟೆಂಡರ್ ಮತ್ತು ಖರೀದಿ ನಡೆಸುತ್ತಿದೆ. ಮಳೆಗಾಲದಲ್ಲಿ ಉದುರುವ ಅಡಿಕೆಗೆ ಸಹ ಟೆಂಡರ್ ವ್ಯವಸ್ಥೆ ಕಲ್ಪಿಸುವ ಮೂಲಕ ಟಿಎಸ್ಎಸ್ ಕೃಷಿಕರ ಪರವಾಗಿ ಕೆಲಸ ಮಾಡುತ್ತಿದೆ.
ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಕಲಾವಿದ ಉಮೇಶ್ ಶೆಟ್ಟಿ ಉಬರಡ್ಕ…
ಗ್ರಾಮೀಣ ಭಾಗದ ನಂಬಿಕೆಗಳು ಮಾನಸಿಕವಾಗಿ ಹೆಚ್ಚು ಶಕ್ತಿ ನೀಡುತ್ತವೆ. ಅಂತಹದೊಂದು ನಂಬಿಕೆ ಶಿಶಿಲದಲ್ಲಿ…
ಚುನಾವಣೆಯ ಸಮಯದಲ್ಲಿ ಕೋವಿ ಠೇವಣಾತಿಯ ಬಗ್ಗೆ ಕೃಷಿಕರ ಸಂಕಷ್ಟಕ್ಕೆ ನ್ಯಾಯಾಲಯವು ಪರಿಹಾರ ನೀಡಿದೆ.
ಮಿಶ್ರ ಬೆಳೆ, ಪರ್ಯಾಯ ಬೆಳೆ, ಬಹು ಬೆಳೆ(Mixed cropping, alternating cropping, multiple…
ವಿವೇಕಾನಂದ ಎಚ್ ಕೆ ಅವರ ಬರಹ
ಆಹಾರ ಹಾಗೂಆಹಾರ ಪದ್ಧತಿಗಳ ಬಗ್ಗೆ ವಿವೇಕ್ ಆಳ್ವ ಅವರು ಬರೆದಿದ್ದಾರೆ.