Advertisement
MIRROR FOCUS

ಸಾವಯವ ಕೃಷಿ ಉತ್ತೇಜನಕ್ಕೆ ಆದ್ಯತೆ | 256 ಒಂಗೋಲ್ ಜಾನುವಾರುಗಳನ್ನು ನೀಡಲಿರುವ ತಿರುಪತಿ ದೇವಸ್ಥಾನ |

Share

ಸಾವಯವ ಕೃಷಿಯನ್ನು ಉತ್ತೇಜಿಸುವ  ಭಾಗವಾಗಿ ತಿರುಮಲ ತಿರುಪತಿ ದೇವಸ್ಥಾನಗಳು (ಟಿಟಿಡಿ) ಪ್ರಕಾಶಂ ಜಿಲ್ಲೆಯ ರೈತರಿಗೆ ಓಂಗೋಲ್ ತಳಿಯ 256 ಜಾನುವಾರುಗಳನ್ನು ನೀಡಲಿದೆ.

ಆಂದ್ರಪ್ರದೇಶದ  ಚಿರಾಳ, ಕೂರಿಸಪದವು, ಅರ್ಧವೀಡು, ಮುರ್ತೂರು ಮಂಡಲಗಳಿಗೆ  40 ಹಸುಗಳು ಹಾಗೂ ಹೋರಿಗಳನ್ನು ನೀಡಲಾಗಿದೆ. ಉಳಿದ ಜಾನುವಾರುಗಳನ್ನು ಈಗಾಗಲೇ ಅರ್ಜಿ ಸಲ್ಲಿಸಿದವರಿಗೆ ನೀಡಲಾಗುವುದು. ಜಿಲ್ಲೆಯ 56 ಮಂಡಲಗಳ ಪೈಕಿ 45 ಮಂಡಲಗಳ ಸಾವಯವ ಕೃಷಿಕರು  ಅರ್ಜಿ ಸಲ್ಲಿಸಿದ್ದಾರೆ.

ಸಾವಯವ ಕೃಷಿ ಕಾರ್ಯಕ್ರಮದಡಿ ಪ್ರತಿ ರೈತರಿಗೆ ಒಂದು ಹಸು ಅಥವಾ ಜೋಡಿ ಎತ್ತುಗಳ ನ್ನು ಟಿಟಿಡಿ ಮಂಜೂರು ಮಾಡಿದೆ. ಮೊದಲ ಬ್ಯಾಚ್‌ನ ಓಂಗೋಲ್ ತಳಿಯ ಜಾನುವಾರು ಮಂಗಳವಾರ  ಆಗಮಿಸಿದ್ದು ಅದೇ ದಿನ ರೈತರಿಗೆ ವಿತರಿಸಲಾಗಿದೆ. ಉಳಿದ ಗೋವುಗಳನ್ನು ಸದ್ಯವೇ ನೀಡಲಾಗುವುದು ಎಂದು ಝಡ್‌ವಿಎನ್‌ಎಫ್ ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕಿ ಸುಭಾಷಿಣಿ ಹೇಳಿದರು.

ಪ್ರಸಾದ ತಯಾರಿಕೆಗಾಗಿ, ಟಿಟಿಡಿ ಮಂಡಳಿಯು ಸಾವಯವವಾಗಿ ಬೆಳೆದ 6,000 ಕ್ವಿಂಟಲ್ ಭತ್ತವನ್ನು ಸೂಕ್ತ ಬೆಂಬಲ ಬೆಲೆಯಲ್ಲಿ ಜಿಲ್ಲಾ ಅಧಿಕಾರಿಗಳಿಂದ ಖರೀದಿಸಲು ಒಪ್ಪಿಗೆಯನ್ನು ನೀಡಿದೆ. ಆದುದರಿಂದ 625 ರೈತರು ಝಡ್‌ಬಿಎನ್‌ಎಫ್ ಅಥವಾ ಸಾವಯವ ಕೃಷಿ ಮೂಲಕ ಜಿಲ್ಲೆಯ ಕೃಷಿ ಅಧಿಕಾರಿಗಳ ಬೆಂಬಲದೊಂದಿಗೆ ಬೆಳೆ ಬೆಳೆಯಲು ತಮ್ಮ ಒಪ್ಪಿಗೆಯನ್ನು ನೀಡಿದ್ದಾರೆ.

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಭಾರತದ ಆಹಾರ ನಾಳೆ ಬೆಳೆಯೋರು ಯಾರು? ರೈತರ ವಯಸ್ಸು ಹೆಚ್ಚುತ್ತಿದೆ, ಯುವಕರು ಕೃಷಿಯಿಂದ ದೂರವಾಗುತ್ತಿದ್ದಾರೆ..!

ಭಾರತ ಯುವ ದೇಶವಾಗಿದ್ದರೂ ಕೃಷಿಕರ ಸರಾಸರಿ ವಯಸ್ಸು 50–55 ವರ್ಷವಾಗಿದ್ದು, ಗ್ರಾಮೀಣ ಯುವಕರಲ್ಲಿ…

8 hours ago

ಹಸು ಕರು ಹಾಕಿದ ಬಳಿಕದ “ಪ್ಲಾಸೆಂಟಾ” ದಿಂದ ತಯಾರಿಸಬಹುದೇ ನೈಸರ್ಗಿಕ ದ್ರಾವಣ?

ಹಸು ಕರು ಹಾಕಿದ ಬಳಿಕ ಸಿಗುವ ಪ್ಲಾಸೆಂಟಾ ಅಥವಾ ‘ಮಾಸ’ವನ್ನು ತ್ಯಾಜ್ಯವಾಗಿ ಬಿಸಾಡದೆ,…

9 hours ago

ಹವಾಮಾನ ವರದಿ | 07-09-2026 | ಕರ್ನಾಟಕದಲ್ಲಿ ಮುಂದಿನ ಮಳೆಯ ಚಿತ್ರಣ ಹೇಗಿದೆ..?

ಸೆ.8 ರಿಂದ 10ರವರೆಗೆ ಕರಾವಳಿಯಲ್ಲಿ ಮೋಡ ಹೆಚ್ಚಾಗಿ ಅಲ್ಲಲ್ಲಿ ತುಂತುರು ಅಥವಾ ಸಾಮಾನ್ಯ…

16 hours ago

ಹೆಬ್ರಿಯ ಗೋಡಂಬಿ ತ್ಯಾಜ್ಯದಿಂದ ಹಡಗುಗಳಿಗೆ ಇಂಧನ..!

ಉಡುಪಿ ಜಿಲ್ಲೆಯ ಹೆಬ್ರಿ ಸಮೀಪ ಗೋಡಂಬಿ ಸಂಸ್ಕರಣಾ ತ್ಯಾಜ್ಯದಿಂದ ಜೈವಿಕ ಇಂಧನ ಮತ್ತು…

22 hours ago

ಮಡಿಕೇರಿಯಲ್ಲಿ ಅಡಿಕೆ ಹಾಳೆ ತಟ್ಟೆಗೂ ನಿಷೇಧ..!

ಮಡಿಕೇರಿ ನಗರಸಭೆ ವ್ಯಾಪ್ತಿಯಲ್ಲಿ ಅಡಿಕೆ ತಟ್ಟೆ, ಪೇಪರ್ ಕಪ್, ಪೇಪರ್ ಪ್ಲೇಟ್ ಸೇರಿದಂತೆ…

22 hours ago

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ

ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯ ಸಾಧ್ಯತೆ ಇಳಿಮುಖವಾಗುತ್ತಿದ್ದು, ಕರಾವಳಿ–ಮಲೆನಾಡಿನಲ್ಲಿ ಸೆ.8ರಿಂದ 10ರವರೆಗೆ ಅಲ್ಲಲ್ಲಿ…

2 days ago