Advertisement
ಅಂಕಣ

ದಯೆ ತೋರು ಶ್ರೀ ತುಳಸಿ

Share
ಕರವ ಮುಗಿದು ಶಿರವ ಬಾಗಿ
ಬೇಡುವೆನು ಅಮ್ಮ ತಾಯೆ
ವರವ ಕೊಡು ಹರಿಯ ಸಖಿ
ನಮಿಸುವೆನು ಎನ್ನ ಕಾಯೆ  ||
ಉದಯಕಾಲ ಮಡಿಯನುಟ್ಟು
ಸುಮಗಳಿಂದ ಪೂಜೆಗೈವೆ
ಭಕ್ತಿಯಲಿ ಬೇಡುವೆನು
ಹರಿಯ ಸ್ಮರಣೆ ಮಾಡುವೆನು  ||
ದಯೆಯ ತೋರು ಶ್ರೀ ತುಳಸಿ
ಅರಸಿನ ಕುಂಕುಮದ ಒಡತಿ
ಸಂತಾನಭಾಗ್ಯ ನೀಡಿ ಬೆಳಗು
ವರಿಸಿದ ಮನೆಯ ಪ್ರಣತಿ  ||
ಧೂಪದೀಪವನ್ನು ಬೆಳಗಿ
ನಿತ್ಯ ನಿನ್ನ ಪೂಜೆಗೈವೆ
ತಾಪವನ್ನು ದೂರಮಾಡು
ಸತ್ಯ ನಿನ್ನ ಜಪವಗೈವೆ  ||
ಕ್ಲೇಶವನ್ನು ದೂರಮಾಡು
ತೋಷವನ್ನು ಎನಗೆ ನೀಡು
ದಾತೆ ವೃಂದೆ ನಮಿಪೆ ನಿನಗೆ
ಮಾತೆ ನಿಂದೆ ಚರಣಕೆರಗಿ    ||
# ರೂಪಾಪ್ರಸಾದ ಕೋಡಿಂಬಳ
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮಂಗಳೂರು ಲೋಕಸಭಾ ಕ್ಷೇತ್ರದ ಸೋಲು ಗೆಲುವಿನ ಸಿಂಪಲ್ ಲೆಕ್ಕಾಚಾರ……. : ಮತಪೆಟ್ಟಿಗೆಯಲ್ಲಿ ಭದ್ರವಾದ ಅಭ್ಯರ್ಥಿಗಳ ಭವಿಷ್ಯ

ಶಿಕ್ಷಿತರ ನಾಡು, ಬುದ್ದಿವಂತರ ಜಿಲ್ಲೆ ದಕ್ಷಿಣಕನ್ನಡದಲ್ಲಿ(Dakshina Kannada) ಹೆಚ್ಚಿನ ಮತದಾರರು(Voters) ಮತದಾನ ಮಾಡಿ…

6 mins ago

Karnataka Weather | 29-04-2024 | ರಾಜ್ಯದ ಹಲವು ಕಡೆ ಅಧಿಕ ತಾಪಮಾನ | ಮಲೆನಾಡು ಭಾಗದ ಕೆಲವು ಕಡೆ ಮಳೆ ನಿರೀಕ್ಷೆ |

ಈಗಿನಂತೆ ಅಧಿಕ ತಾಪಮಾನದ ವಾತಾವರಣದ ಇನ್ನೂ 3 ರಿಂದ 4 ದಿನಗಳ ಕಾಲ…

9 mins ago

ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ನಾಯಕ | ಬಿಜೆಪಿ ಸಂಸದ ವಿ. ಶ್ರೀನಿವಾಸ್‌ ಪ್ರಸಾದ್‌ ಇನ್ನಿಲ್ಲ

ಚಾಮರಾಜನಗರ ಕ್ಷೇತ್ರದ ಬಿಜೆಪಿ ಸಂಸದ, ಮೈಸೂರು – ಚಾಮರಾಜನಗರ ಭಾಗದ ಪ್ರಭಾವಿ ದಲಿತ…

39 mins ago

ದಿಢೀರಾಗಿ ಬೆಳೆಯುವುದು , ಫಸಲು ನೀಡುವುದು ಅವಸರವೇ ಅಪಘಾತಕ್ಕೆ ಕಾರಣ | ಬೇಗ ಫಸಲು ಬಂದ ಸಸ್ಯ ಬೇಗನೇ ಸಾಯುತ್ತದೆ |

ದಶಕಗಳ ಹಿಂದೆ ವಿಮಾ ಸಂಸ್ಥೆಯೊಂದು ಸಾಗವಾನಿ ಬೆಳೆಯಲು ರೈತರ ಷೇರು ಪಡೆದುಕೊಂಡು ಹತ್ತೊ…

15 hours ago

ಮಾವು ಮಾಂತ್ರಿಕ ಹಾಗೂ ಸುಬ್ರಾಯ ಭಟ್ಟರ 200ಕ್ಕೂ ಹೆಚ್ಚು ನಾಡು ಮಾವು ಹಾಗೂ ಹಲಸು ತಳಿ ಸಂರಕ್ಷಣೆ

ನಾಡು ಮಾವು ಸಂರಕ್ಷಣೆ ಕೆಲಸದ ಮೊದಲ ದಿನವದು. ನವೆಂಬರ್ 2022. ಕಸಿ ಕಡ್ಡಿಗಳನ್ನು…

15 hours ago

ಭಾರತದಲ್ಲಿ ಏರಿದ ತಾಪಮಾನ | ಅತ್ತ ತಾಂಜೇನಿಯಾದಲ್ಲಿ ಭಾರೀ ಮಳೆ, ಪ್ರವಾಹ | 155 ಮಂದಿ ಸಾವು |

ಭಾರತದಲ್ಲಿ(India) ಉರಿ ಬಿಸಿಲಿನ ತಾಪ(Heat) ಏರುತ್ತಿದ್ದರೆ ತಾಂಜೇನಿಯಾದಲ್ಲಿ (Tanzania) ಕಳೆದ ವಾರದಿಂದ ಭಾರೀ…

20 hours ago