ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.
ಕಾರ್ಯಕ್ರಮವನ್ನು ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ ಗೋಪಾಲ ಬಂಗೇರ ಕೆ. ಅಗರಿ ಎಂಟರ್ಪ್ರೈಸಸ್ನ ಮಾಲಕರಾದ ಅಗರಿ ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.
ಭತ್ತಕ್ಕೆ ಕನಿಷ್ಟ ಬೆಂಬಲ ಬೆಲೆ ಕಾಯಿದೆ ಜಾರಿಗೆ ತರಬೇಕು ಮತ್ತು ಪ್ರಸ್ತುತ 3500…
ಕೇಂದ್ರ ಸರ್ಕಾರದ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ವಿಜಯಪುರ ಜಿಲ್ಲೆಯಲ್ಲಿ ನೊಂದಾಯಿಸಿಕೊಂಡ 45,843…
ಬೆಂಗಳೂರಿನಲ್ಲಿ ರಾತ್ರಿಯಿಡೀ ಸುರಿದ ಮಳೆಗೆ ನಗರದ ಹಲವಾರು ಪ್ರದೇಶಗಳು ಜಲಾವೃತವಾಗಿದ್ದು, ಒಬ್ಬರು ಮೃತಪಟ್ಟಿದ್ದಾರೆ.…
ಬಂಗಾಳಕೊಲ್ಲಿಯ ವಾಯುಭಾರ ಕುಸಿತವು ಶಿಥಿಲಗೊಳ್ಳುತ್ತಿದ್ದು, ಅರಬ್ಬಿ ಸಮುದ್ರದಲ್ಲಿ ಉತ್ತರ ಕೇರಳ ಕರಾವಳಿಯಲ್ಲಿ ವಾಯುಭಾರ…
ರಾಷ್ಟ್ರೀಯ ಜನ ಜಾಗೃತಿ ಅಭಿಯಾನದಲ್ಲಿ 1,500 ರಿಂದ 2000 ತಂಡಗಳ ಮೂಲಕ ದೇಶದ…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490