Advertisement
ಸುದ್ದಿಗಳು

ಅ.13 | ತುಳು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ | ಸಿರಿಚಾವಡಿ ಪುರಸ್ಕಾರ ಕಾರ್ಯಕ್ರಮ |

Share

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.

Advertisement
Advertisement

ಕಾರ್ಯಕ್ರಮವನ್ನು  ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‍ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ  ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ  ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್  ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ  ಗೋಪಾಲ ಬಂಗೇರ ಕೆ. ಅಗರಿ ಎಂಟರ್‍ಪ್ರೈಸಸ್‍ನ ಮಾಲಕರಾದ ಅಗರಿ  ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ  ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಅಡಿಕೆಯ ಬಗ್ಗೆ ಹೊಸ ಅಧ್ಯಯನ | ಕ್ಯಾನ್ಸರ್‌ ಅಷ್ಟೇ ಅಲ್ಲ… ಹೃದಯ ರೋಗ ಮತ್ತು ಮೆಟಾಬಾಲಿಕ್ ಸಮಸ್ಯೆಯೂ ಇದೆ…!

ಅಡಿಕೆ ಜಗಿಯುವುದು ಕೇವಲ ಸಾಂಪ್ರದಾಯಿಕ ಅಭ್ಯಾಸ ಮಾತ್ರವಲ್ಲ,  ಅದು ಗಂಭೀರ ಆರೋಗ್ಯ ಅಪಾಯಗಳಿಗೆ…

13 hours ago

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ | ಶಾಶ್ವತ ಪರಿಹಾರಕ್ಕೆ ಕೇಂದ್ರದ ಗಮನ ಸೆಳೆದು ಕುಮಾರಸ್ವಾಮಿ ಮನವಿ

ರಾಜ್ಯದಲ್ಲಿ ಹೆಚ್ಚುತ್ತಿರುವ ಮಾನವ–ವನ್ಯಜೀವಿ ಸಂಘರ್ಷ ಹಾಗೂ ಆನೆ ದಾಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು…

13 hours ago

ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರಿಗೆ ಲಾಭ

ದಾವಣಗೆರೆ ಜಿಲ್ಲೆಯಲ್ಲಿ 5 ಮೆಕ್ಕೆಜೋಳ ಖರೀದಿ ಕೇಂದ್ರಗಳಿಂದ 3,412 ರೈತರು 87,258 ಕ್ವಿಂಟಲ್…

13 hours ago

ಜಲಜೀವನ್ ಮಿಷನ್ ವೇಗಕ್ಕೆ ಕಟ್ಟುನಿಟ್ಟಿನ ಗಡಿ : ಉಳಿದ ಕಾಮಗಾರಿಗಳು ತ್ವರಿತ ಪೂರ್ಣಗೊಳಿಸಿ

ಜಲಜೀವನ್‌ ಮಿಷನ್ ಯೋಜನೆಯ ಕಾಮಗಾರಿಗಳನ್ನು ಆದಷ್ಟು ಶೀಘ್ರ ಪೂರ್ಣಗೊಳಿಸುವಂತೆ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್…

14 hours ago

ಕೃಷಿಯ ಮೌನ ಆಕ್ರಂದನ | ಕಾಡಂಚಿನ ಅಡಿಕೆ ತೋಟಗಳ ಅಳಲು

ಕರಾವಳಿ ಕರ್ನಾಟಕದ ಅಡಿಕೆ ತೋಟಗಳು ಕಾಡುಪ್ರಾಣಿಗಳ ಹಾವಳಿಯಿಂದ ಭಾರೀ ನಷ್ಟ ಅನುಭವಿಸುತ್ತಿವೆ. ಮಾನವ–ವನ್ಯಜೀವಿ…

14 hours ago

ಜಾಗತಿಕ ಒತ್ತಡ – ಗ್ರಾಮೀಣ ಜೀವನೋಪಾಯ | ಅಡಿಕೆ ಕುರಿತ ನಿಜವಾದ ಚರ್ಚೆ ಈಗ ಆರಂಭವಾಗಬೇಕು

ಭಾರತವು ಜಗತ್ತಿನ ಅತಿದೊಡ್ಡ ಅಡಿಕೆ ಉತ್ಪಾದಕ ರಾಷ್ಟ್ರವಾಗಿದ್ದು, ಜಾಗತಿಕ ಉತ್ಪಾದನೆಯ ಸುಮಾರು 63…

14 hours ago