ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.
ಕಾರ್ಯಕ್ರಮವನ್ನು ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್ ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ ಗೋಪಾಲ ಬಂಗೇರ ಕೆ. ಅಗರಿ ಎಂಟರ್ಪ್ರೈಸಸ್ನ ಮಾಲಕರಾದ ಅಗರಿ ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…
ಅಡಿಕೆ ದರ ಇಳಿಕೆಗೆ ಆಮದುಗಿಂತ ಅಡಿಕೆ ಕೊಯ್ಲು ಕಾಲದ ಸರಬರಾಜು ಒತ್ತಡ ಮತ್ತು…