Advertisement
ಸುದ್ದಿಗಳು

ಅ.13 | ತುಳು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮ | ಸಿರಿಚಾವಡಿ ಪುರಸ್ಕಾರ ಕಾರ್ಯಕ್ರಮ |

Share

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ವತಿಯಿಂದ ಅಕ್ಟೋಬರ್ 13 ರಂದು ಗೋವಿಂದದಾಸ ಕಾಲೇಜು ಸುರತ್ಕಲ್‍ನಲ್ಲಿ “ಸಿರಿಚಾವಡಿ ಪುರಸ್ಕಾರ” ಕಾರ್ಯಕ್ರಮ ನಡೆಯಲಿದೆ. ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಅಕಾಡೆಮಿ ವತಿಯಿಂದ ಗೌರವಿಸಲಾಗುವುದು.

ಕಾರ್ಯಕ್ರಮವನ್ನು  ಶ್ರೀರಂಗ ಹೊಸಬೆಟ್ಟು ಉದ್ಘಾಟಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ತುಳು ಅಕಾಡೆಮಿ ಅಧ್ಯಕ್ಷರಾದ ದಯಾನಂದ ಜಿ. ಕತ್ತಲ್‍ಸಾರ್ ವಹಿಸಿಕೊಳ್ಳಲಿದ್ದಾರೆ. ಸನ್ಮಾನ್ಯ ಶಾಸಕರಾದ ಡಾ| ವೈ. ಭರತ್ ಶೆಟ್ಟಿ ವಿವಿಧ ಕ್ಷೇತ್ರದ ಸಾಧಕರನ್ನು ಪುರಸ್ಕರಿಸಲಿದ್ದಾರೆ. ಹಾಗೂ ಅಕಾಡೆಮಿ ವತಿಯಿಂದ ಕೊಡಲ್ಪಡುವ ಅಕಾಡೆಮಿ ಪ್ರಕಟಿತ ಪುಸ್ತಕಗಳ ತುಳು ಪುಸ್ತಕ ಭಂಡಾರವನ್ನು ರೊ. ಅಶೋಕ್ ಎನ್ ಸುರತ್ಕಲ್. ಉದ್ಘಾಟಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಕಾರ್ಪೋರೇಟರ್, ವರುಣ್ ಚೌಟ, ಯಕ್ಷಗಾನ ಅಕಾಡೆಮಿ ಸದಸ್ಯ  ಮಾಧವ ಭಂಡಾರಿ, ಕುಳಾಯಿ, ಸುರತ್ಕಲ್ ಬಂಟರ ಸಂಘದ ಅಧ್ಯಕ್ಷ  ಸುಧಾಕರ ಪೂಂಜ, ಸುರತ್ಕಲ್ ಕುಲಾಲ ಸಂಘದ ಅಧ್ಯಕ್ಷ ಮೋಹನ್  ಮೂಲ್ಯ, ಕುಳಾಯಿ, ಬ್ರಹ್ಮಶ್ರೀ ನಾರಾಯಣ ಗುರು ಸಂಘದ ಅಧ್ಯಕ್ಷ  ಗೋಪಾಲ ಬಂಗೇರ ಕೆ. ಅಗರಿ ಎಂಟರ್‍ಪ್ರೈಸಸ್‍ನ ಮಾಲಕರಾದ ಅಗರಿ  ರಾಘವೇಂದ್ರ ರಾವ್, ಗೋವಿಂದದಾಸ ಕಾಲೇಜಿನ ಪ್ರಾಂಶುಪಾಲರಾದ  ಕೃಷ್ಣಮೂರ್ತಿ ಹಾಗೂ ಕಾರ್ಯಕ್ರಮದ ಸದಸ್ಯ ಸಂಚಾಲಕ ಅಕಾಡೆಮಿ ಸದಸ್ಯರಾದ ನಾಗೇಶ್ ಕುಲಾಲ್ ಭಾಗವಹಿಸಲಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹವಾಮಾನ ವರದಿ | 05-09-2026 | ಕರಾವಳಿಯಲ್ಲಿ ತೇವಾಂಶ ಇಳಿಕೆ, ಬಳಿಕ ಒಣಹವೆ?

ಸೆ.8ರಿಂದ ಮಲೆನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮತ್ತೆ ಮಳೆ ಚಟುವಟಿಕೆ ಹೆಚ್ಚಾಗುವ ಸಾಧ್ಯತೆಯಿದೆ.…

5 hours ago

ಬೇರೊಬ್ಬರ ಬದುಕಿನ ಅಳತೆಯಲ್ಲಿ ನಮ್ಮ ಬದುಕನ್ನು ಅಳೆಯುತ್ತಿದ್ದೇವೆಯೇ?

ಬೇರೊಬ್ಬರ ಬದುಕಿನೊಂದಿಗೆ ನಿರಂತರ ಹೋಲಿಕೆ ನಮ್ಮ ನೆಮ್ಮದಿ ಮತ್ತು ಆತ್ಮವಿಶ್ವಾಸವನ್ನು ಕಸಿದುಕೊಳ್ಳಬಹುದು. ಮತ್ತೊಬ್ಬರ…

11 hours ago

ಗೂಗಲ್‌ ಮತ್ತು AIಯ ಕಾಲದಲ್ಲೂ ಗುರು ಏಕೆ ಬೇಕು..?

ಶಿಕ್ಷಕರ ದಿನಾಚರಣೆ ಶಿಕ್ಷಕರನ್ನು ಸನ್ಮಾನಿಸುವ ದಿನ ಮಾತ್ರವಲ್ಲ, ಶಿಕ್ಷಕತ್ವ ಮತ್ತು ಶಿಕ್ಷಣದ ನಿಜವಾದ…

12 hours ago

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?

ಮುಂಗಾರು ಮಳೆ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕದಲ್ಲಿ ₹28.52 ಕೋಟಿ ವೆಚ್ಚದ 60 ದಿನಗಳ…

20 hours ago

3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ

ಬಿಹಾರದ ಯುರೆನ್‌ನಲ್ಲಿ ಪತ್ತೆಯಾದ 5 ಲಕ್ಷಕ್ಕೂ ಹೆಚ್ಚು ಸುಟ್ಟ ಬೀಜಗಳ ಅಧ್ಯಯನವು ಭಾರತದ…

22 hours ago

ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ

ಶ್ರೀಕೃಷ್ಣನನ್ನು ಕೇವಲ ದೇವರ ಅವತಾರವಾಗಿ ನೋಡುವುದಕ್ಕಿಂತ, ಮನುಷ್ಯರ ನಡುವೆ ನಿಂತು ಉಪದೇಶಿಸಿದ ಮಾನವಶಿಕ್ಷಕನಾಗಿಯೂ…

1 day ago