ಮುಳಿಯ ಗೋಲ್ಡ್ ಅಂಡ್ ಡೈಮಂಡ್ ಹೊಸತನದ ಶೋರೂಮ್ ಅನಾವರಣದ ಅಂಗವಾಗಿ ಮೇ 9 ರಂದು ಮುಳಿಯ ಆವರಣದಲ್ಲಿ ಖ್ಯಾತ ಹಾಸ್ಯ ನಟರಿಂದ “ಪುದರ್ ದೀತಿಜಿ” ನಾಟಕ ಪ್ರದರ್ಶನ ನಡೆಯಲಿದೆ. ಸಂಜೆ 6 ಗಂಟೆಗೆ ಸರಿಯಾಗಿ ಆರಂಭವಾಗುವ ಈ ನಾಟಕದಲ್ಲಿ ಜನಪ್ರಿಯ ತುಳು ಹಾಸ್ಯ ನಟರು ಜನರನ್ನು ರಂಜಿಸಲಿದ್ದಾರೆ. ನಾಟಕ ಪ್ರಿಯರು ಈ ಸಮಾರಂಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವ ನಿರೀಕ್ಷೆ ಇದೆ. ನಾಟಕ ಮುಗಿದ ನಂತರ ಭೋಜನದ ವ್ಯವಸ್ಥೆ ಇರಲಿದೆ ಎಂದು ಪತ್ರಿಕಾ ಪ್ರಕಟಣೆ ತಿಳಿಸಿದೆ.
ಏಪ್ರಿಲ್ನಲ್ಲಿ ಮಳೆ ಹೆಚ್ಚಾದರೂ ಬಿಸಿಲು ಕಡಿಮೆಯಾಗುವುದಿಲ್ಲ ಎಂದು IMD ಎಚ್ಚರಿಸಿದೆ. ಏಪ್ರಿಲ್–ಜೂನ್ ಅವಧಿಯಲ್ಲಿ…
ಗ್ಯಾಸ್ ಸಿಲಿಂಡರ್ ಕೊರತೆಯಿಂದ ರಾಜ್ಯದಲ್ಲಿ ವಿದ್ಯುತ್ ಬಳಕೆ 10% ಏರಿಕೆಯಾಗಿದೆ. ಕೇಂದ್ರದ ನೀತಿಗಳ…
ಹಸಿರು ಅಮೋನಿಯಾ ಒಪ್ಪಂದಗಳು ಭಾರತದ ಇಂಧನ ಭದ್ರತೆಗೆ ದೊಡ್ಡ ಬಲ ನೀಡಲಿವೆ. 2030ರೊಳಗೆ…
ಮಾರ್ಚ್ ತಿಂಗಳಲ್ಲಿ ಅಪರೂಪದ ಭಾರೀ ಮಳೆ ಸುಬ್ರಹ್ಮಣ್ಯದಲ್ಲಿ ದಾಖಲಾಗಿದೆ. ರಾಜ್ಯದ ಹಲವೆಡೆ ಇನ್ನೂ…
ಕೃಷಿ ಕೂಳೆ ಈಗ ಮಾಲಿನ್ಯದ ಮೂಲವಲ್ಲ, ರೈತರಿಗೆ ಆದಾಯದ ಮೂಲವಾಗುತ್ತಿದೆ. ಬಯೋ-ಬಿಟುಮೆನ್ ತಂತ್ರಜ್ಞಾನ…
ಮಹಿಳೆಯರನ್ನು ಕೃಷಿ ಮೌಲ್ಯ ಸರಪಳಿಯಲ್ಲಿ ಸೇರಿಸಿದರೆ ಆದಾಯ ಮತ್ತು ಉತ್ಪಾದನೆ ಹೆಚ್ಚುತ್ತದೆ. Inclusive…