Advertisement
ಸುದ್ದಿಗಳು

ತುಳು ಲಿಪಿ ಆನ್ಲೈನ್ ಪರೀಕ್ಷೆ | ವಿಶೇಷ ಸಾಧನೆ | ಪಂಚಮಿ ಬಿ.ಆರ್ ಶೇ.100 ಅಂಕ |

Share

ತುಳುನಾಡು ಸಹಿತ ವಿಶ್ವದ ನಾನಾ ಭಾಗಗಳಲ್ಲಿ ಇರುವ ತುಳು ಭಾಷಿಕರಲ್ಲಿ ತುಳು ಲಿಪಿಯ ಬಗ್ಗೆ ಅರಿವು ಮತ್ತು ಆಸಕ್ತಿ ಮೂಡಿಸುವ ಉದ್ದೇಶದಿಂದ ‘ಜೈ ತುಳುನಾಡು (ರಿ.) ಸಂಘಟನೆ ನಡೆಸುವ ತುಳು ಲಿಪಿ ಆನ್-ಲೈನ್ ತರಗತಿಯಲ್ಲಿ ಭಾಗವಹಿಸಿ ಬಳಿಕ ನಡೆದ ಆನ್-ಲೈನ್ ಪರೀಕ್ಷೆಯಲ್ಲಿ ಪಂಚಮಿ ಬಿ.ಆರ್. 100 ಕ್ಕೆ 100 ಅಂಕಗಳನ್ನು ಗಳಿಸುವ ಮೂಲಕ ವಿಶೇಷ ಸಾಧನೆಯನ್ನು ಮಾಡಿದ್ದಾರೆ.

ಧಾರವಾಡದಲ್ಲಿರುವ JJS ಮಂಜುನಾಥೇಶ್ವರ ಸೆಂಟ್ರಲ್ ಸ್ಕೂಲ್ ನಲ್ಲಿ 8ನೇ ತರಗತಿ ವ್ಯಾಸಾಂಗ ಮಾಡುತ್ತಿರುವ ಇವರು ಕಾಸರಗೂಡಿನ ದೇಲಂಪಾಡಿ ಗ್ರಾಮದ ಬಂದ್ಯಡ್ಕ ರಾಜೇಶ್ ಹಾಗೂ ಚಿತ್ರಕಲಾ ದಂಪತಿಯ ಪುತ್ರಿ.

ಕಳೆದ ವರ್ಷ ನವಂಬರ್ 22ರಂದು ತುಳು ಲಿಪಿ ತರಗತಿಯನ್ನು ಆನ್ ಲೈನ್ ಮುಖಾಂತರ ಜೈ ತುಳುನಾಡು (ರಿ) ಸಂಘಟನೆ ಆಯೋಜಿಸಿತ್ತು. ಸುಮಾರು 3-4 ತಿಂಗಳುಗಳ ಕಾಲ ನಡೆದ ಈ ತರಗತಿಯಲ್ಲಿ ಮೂವರು ಶಿಕ್ಷಕರು ತುಳು ವರ್ಣಮಾಲೆ, ಕಾಗುಣಿತ ಮತ್ತು ಅಂಕೆಗಳ ಪಾಠವನ್ನು ಹೇಳಿಕೊಡುತ್ತಿದ್ದರು.

ಬಳಿಕ, ಶಬ್ದಗಳು, ವಾಕ್ಯ ರಚನೆ, ತುಳುವಿನಿಂದ ಕನ್ನಡಕ್ಕೆ ಬರೆಯುವುದು, ಕನ್ನಡದಿಂದ ತುಳು ಭಾಷೆಯ ಲಿಪಿಯಲ್ಲಿ ಬರೆಯುವುದನ್ನು ಶಿಕ್ಷಕರು  ಹೇಳಿಕೊಡುತ್ತಿದ್ದರು.

ಈ ಪಾಠವೆಲ್ಲಾ ಮುಗಿದ ಬಳಿಕ, ಜುಲೈ. 23ರಂದು ಜೈ ತುಳುನಾಡು ಸಂಘಟನೆ ಮುಖಾತರ ಪರೀಕ್ಷೆಯನ್ನು ನಡೆಸಲಾಗಿತ್ತು. ಈ ಪರೀಕ್ಷೆಗಳ ಫಲಿತಾಂಶ ಆಗಸ್ಟ್ 15ರಂದು ಪ್ರಕಟವಾಗಿದೆ. ಇದರಲ್ಲಿ ಪಂಚಮಿ ಬಿ ಆರ್ 100ಕ್ಕೆ 100 ಅಂಕಗಳನ್ನು ಪಡೆದುಕೊಂಡು ಮೊದಲ ಸ್ಥಾನ ಪಡೆದಿಕೊಂಡಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-06-2026 | ಕರಾವಳಿಯಲ್ಲಿ ಮುಂಗಾರು ಚುರುಕು – ಜೂನ್ 8 ರಿಂದ ರಾಜ್ಯಾದ್ಯಂತ ಮಳೆಯ ಅಬ್ಬರ ಸಾಧ್ಯತೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆ ಚುರುಕುಗೊಳ್ಳುತ್ತಿದ್ದು, ಕರಾವಳಿ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಆರಂಭವಾಗಿದೆ. ಜೂನ್…

23 hours ago

ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶ ಸಾಧ್ಯತೆ – ಕರಾವಳಿ, ಉತ್ತರ ಒಳನಾಡಿನಲ್ಲಿ ಭಾರೀ ಮಳೆ ಎಚ್ಚರಿಕೆ

ಗುರುವಾರದ ವೇಳೆಗೆ ಕೇರಳಕ್ಕೆ ನೈಋತ್ಯ ಮಾನ್ಸೂನ್ ಪ್ರವೇಶಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ…

1 day ago

ಮಿಜೋರಾಂನಲ್ಲಿ ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ | ₹24 ಕೋಟಿ ಮೌಲ್ಯದ ಅಡಿಕೆ ವಶ, 468 ಪ್ರಕರಣ ದಾಖಲು, 292 ಮಂದಿ ಬಂಧನ

ಮ್ಯಾನ್ಮಾರ್‌ನಿಂದ ಅಕ್ರಮವಾಗಿ ಸಾಗಾಟವಾಗುತ್ತಿದ್ದ ₹24 ಕೋಟಿ ಮೌಲ್ಯದ ಅಡಿಕೆಯನ್ನು ಮಿಜೋರಾಂ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.…

1 day ago

ಮಳೆ ಆರಂಭವಾಗುತ್ತಿದ್ದಂತೆಯೇ ಗಿಡಗಳ ನಾಟಿಗೆ ಸಿದ್ಧತೆ – ಅಡಿಕೆ ಗಿಡಗಳಿಗೆ ಬೇಡಿಕೆ ಹೆಚ್ಚಾಗುತ್ತಿದೆ…!

ರಾಜ್ಯಾದ್ಯಂತ ಅಡಿಕೆ ಗಿಡಗಳಿಗೆ ಭಾರೀ ಬೇಡಿಕೆ ವ್ಯಕ್ತವಾಗಿದ್ದು,ಕೆಲವು ಕಡೆ ಸಸಿಯ ಬೆಲೆ ₹100ಕ್ಕೆ…

2 days ago

ಕೇಂದ್ರ ಸರ್ಕಾರದ ಸೌಲಭ್ಯಗಳಿಗೆ ‘ಕೇಂದ್ರ ರೈತ ಐಡಿ’ ಕಡ್ಡಾಯ – ಮಂಗಳೂರು ತಾಲೂಕಿನ 14,520 ರೈತರು ಇನ್ನೂ ನೋಂದಣಿ ಬಾಕಿ

ಕೇಂದ್ರ ಸರ್ಕಾರದ ವಿವಿಧ ಕೃಷಿ ಸೌಲಭ್ಯಗಳನ್ನು ಪಡೆಯಲು ‘ಕೇಂದ್ರ ರೈತ ಐಡಿ’ ಕಡ್ಡಾಯವಾಗುತ್ತಿದೆ.…

2 days ago

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಧಾರಣೆ ಏರಿಕೆ | ಮತ್ತೆ ಚೇತರಿಕೆಯ ಸಂಕೇತ ನೀಡಿದ ಅಡಿಕೆ ಧಾರಣೆ

ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆಯಲ್ಲಿ ಕೆಜಿಗೆ ₹5 ಏರಿಕೆ ದಾಖಲಾಗಿದ್ದು, ಹೊಸ ಅಡಿಕೆ…

2 days ago