MIRROR FOCUS

ತುಳುನಾಡ ದೈವಾರಾಧನೆ ಟೂರ್‌ ಪ್ಯಾಕೇಜ್‌…! | ಕರಾವಳಿಗರಿಂದ ಭಾರೀ ಖಂಡನೆ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತುಳುನಾಡು(Tulunadu) ನಾಗಾರಾಧನೆ ಮತ್ತು ಭೂತಾರಾಧನೆಯ(Bhootharadhane) ನೆಲ. ಭೂತಾರಾಧನೆ ಪರಿಸರದ ಜನರನ್ನು ಒಳಗೊಳಿಸುವ ಬಹುತ್ವದ ಧರ್ಮ. ಭೂತದ ನುಡಿಯಲ್ಲಿಯೇ ಹೇಳುವುದಾದರೆ ಹತ್ತು ತಾಯಿಯ ಮಕ್ಕಳನ್ನು ಒಂದು ಮಡಿಲಲ್ಲಿರಿಸಿ ರಮಿಸಿ ಎದೆ ಹಾಲು ಕುಡಿಸಿ ಪೋಷಿಸುವ ಶಕ್ತಿಗಳು ಇವು. ಇಲ್ಲಿ ಭೂತ ಶಕ್ತಿಗಳು ತಾಯಿ ಶಕ್ತಿಗಳು ಎನ್ನುವುದು ನಂಬಿಕೆ. ಅಂತಹ ತುಳುನಾಡಿನ ಭೂತಾರಾಧನೆಗೆ ಆಚರಣೆಯನ್ನೇ ಉದ್ಯಮ ಮಾಡಲು ಹೊರಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದೀಗ ಕೋಲವನ್ನು ರದ್ದು ಪಡಿಸುವುದಾಗಿ ಸಂಘಟಕರು ಒಪ್ಪಿಕೊಂಡಿದ್ದಾರೆ.

Advertisement

ದೈವಕೋಲ, ಕಂಬಳದ ಹೆಸರಿನಲ್ಲಿ ದೈವಾರಾಧನೆಯಲ್ಲೂ ಟ್ರಾವೆಲ್ ಏಜೆನ್ಸಿಯೊಂದು ಟೂರ್ ಪ್ಯಾಕೇಜ್ ಪರಿಚಯಿಸಿದ್ದು, ಇದು ಕರಾವಳಿ(Coastal) ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ಟ್ರಾವೆಲ್ ಸಂಸ್ಥೆಯೊಂದು 2,899 ರೂಪಾಯಿ ದರ ವಿಧಿಸಿ ಬೋಟಿಂಗ್(Boating), ಉಪ್ಪಿನಂಗಡಿಯಲ್ಲಿ ಕಂಬಳ(Kambala), ಪುತ್ತೂರಿನಲ್ಲಿ ಪಾರ್ಟಿ(Party), ಬೊಳ್ಳಾಡಿ ಫಾರ್ಮ್‌ನಲ್ಲಿ ದೈವದ ಕೋಲ, ಬೀರಮಲೆ ಬೆಟ್ಟಕ್ಕೆ ಚಾರಣ(Trucking) ಎಂಬ ಆಫರ್(Offer) ನೀಡಿದೆ. ಫೆಬ್ರವರಿ 10 ಮತ್ತು 11ರಂದು ಎರಡು ದಿನಗಳ ಕಾಲ ಈ ಪ್ರವಾಸ ನಿಗದಿ ಮಾಡಲಾಗಿದೆ. ಸದ್ಯ ಈ ಪ್ಯಾಕೇಜ್ ‌ಬೆಂಗಳೂರು, ಮುಂಬೈಗಳಂತಹ ಮಹಾನಗರಗಳಲ್ಲಿ ಇರುವವರ ವಾಟ್ಸ್ಆ್ಯಪ್ ಗಳಲ್ಲಿ, ಪೇಸ್‌ ಬುಕ್‌ ನಲ್ಲಿ ಹರಿದಾಡಿದೆ.

ತುಳುನಾಡಿನಲ್ಲಿ ದೈವಾರಾಧನೆಗೆ ಅಪಚಾರ ಮಾಡುವುದು ಸರಿಯಲ್ಲ ಎಂದು ದೈವ ನರ್ತಕ ದಯಾನಂದ ಜಿ ಕತ್ತಲ್ ಸಾರ್ ಹೇಳಿದ್ದಾರೆ.

ತುಳುನಾಡ ಭೂತಾರಾಧನೆ ಬಗ್ಗೆ ಒಂದು ಕಾಲದಲ್ಲಿ ಭೂತದ ಹೆಸರು ಹೇಳಲು ಹಿಂದೆ ಮುಂದೆ ನೋಡುತ್ತಿದ್ದ ಕಾಲ ಇತ್ತು. ಅಂತಹದ್ದರಲ್ಲಿ ಈಗ ಭೂತಾರಾಧನೆಯ ಹೆಸರಲ್ಲಿ ಟೂರು ಪ್ಯಾಕೇಜ್‌ ಮಾಡಿ ಬಿಸಿನೆಸ್‌ ಮಾಡಲು ಹೊರಟಿದ್ದಾರೆ. ಕೇವಲ ದೈವಕೋಲವನ್ನು ಭಕ್ತಿಭಾವದಿಂದ ನೋಡಿ ಅದರ ಆಚರಣೆಗೆ ತಲೆ ಭಾಗಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ.

A travel agency has introduced a tour package in the name of Daivakola and Kambal, which has caused outrage among the coastal people. A travel agency charged Rs 2,899 and offered boating, blanket at Uppinandi, party at Puttur, Daivada Kola at Bolladi Farm, trek to Beeramale hill. The tour is scheduled for two days on February 10 and 11. Currently, this package is circulating in the WhatsApp groups and FBs of people in big cities like Bangalore and Mumbai.
- ಅಂತರ್ಜಾಲ ಮಾಹಿತಿ

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಭದ್ರ ಜಲಾಶಯದಿಂದ ತುಂಗಭದ್ರಾ ನದಿಗೆ 8 ಸಾವಿರ ಕ್ಯೂಸೆಕ್ ನೀರು | ನದಿಪಾತ್ರದ ಜನರಿಗೆ ಜಿಲ್ಲಾಡಳಿತ ಎಚ್ಚರಿಕೆ

ಹಾವೇರಿ, ಗದಗ, ವಿಜಯನಗರ, ಕೊಪ್ಪಳ, ಬಳ್ಳಾರಿ ಜಿಲ್ಲೆಗಳ ಕುಡಿಯುವ ನೀರಿನ ಯೋಜನೆಗಳಿಗೆ ಹಾಗೂ…

4 hours ago

ಮನ್ರೇಗಾ ಕೂಲಿ ದರ ದಿನಕ್ಕೆ 370 ರೂಪಾಯಿಗೆ ಏರಿಕೆ

ಕೂಲಿ ಕಾರ್ಮಿಕರು ಜೀವನ ನಿರ್ವಹಣೆ ಮಾಡಲು ದೂರದ ನಗರಗಳಿಗೆ ವಲಸೆ ಹೋಗದೆ ಉದ್ಯೋಗ…

5 hours ago

ನಾಳೆಯಿಂದ ರಾಜ್ಯದ ಹಲವೆಡೆ ಮಳೆ | ಹವಾಮಾನ ಇಲಾಖೆ ಎಚ್ಚರಿಕೆ |

ಮುಂದಿನ ಮೂರು ದಿನಗಳ ಕಾಲ ರಾಜ್ಯದ ಕೆಲವೆಡೆ ಗುಡುಗು-ಮಿಂಚು ಸಹಿತ ಮಳೆಯಾಗುವ ಸಾಧ್ಯತೆಯಿದೆ…

5 hours ago

15 ದಶಲಕ್ಷ ಮಹಿಳೆಯರಿಗೆ ಸ್ತನ ಕ್ಯಾನ್ಸರ್ ತಪಾಸಣೆ | 200 ಡೇ-ಕೇರ್ ಕ್ಯಾನ್ಸರ್ ಕೇಂದ್ರ ಸ್ಥಾಪನೆ

ಭಾರತದಲ್ಲಿ 1.4 ಮಿಲಿಯನ್ ಹೊಸ ಕ್ಯಾನ್ಸರ್ ಪ್ರಕರಣಗಳು ವರದಿಯಾಗುತ್ತಿವೆ. ಈ ಪೈಕಿ ಸುಮಾರು…

6 hours ago

ಹವಾಮಾನ ವರದಿ | 01-04-2025 | ಎ.2 ರಿಂದ ಮುಂದಿನ 10 ದಿನಗಳವರೆಗೂ ಮಳೆ ಮುನ್ಸೂಚನೆ |

ಇಂದು ಕೆಲವು ಕಡೆ ತುಂತುರು ಮಳೆ ಸಾಧ್ಯತೆ ಇದೆ. ಈಗಿನಂತೆ ಎಪ್ರಿಲ್ 2ರಿಂದ…

10 hours ago

ಹಾಲು ಮೊಸರು, ವಿದ್ಯುತ್ ದರ ದುಬಾರಿ | ಬೆಂಗಳೂರಿನಲ್ಲಿ ಕಸಕ್ಕೂ ತೆರಿಗೆ | ರೈತರಿಗೆ ಪ್ರೋತ್ಸಾಹಧನಕ್ಕೆ ನಿರ್ಧಾರ |

ರಾಜ್ಯದಲ್ಲಿ ನಂದಿನಿ ಹಾಲು, ಮೊಸರು ಹಾಗೂ ವಿದ್ಯುತ್ ದರ ದುಬಾರಿಯಾಗಲಿದೆ.

18 hours ago