Advertisement
MIRROR FOCUS

ತುಳುನಾಡ ದೈವಾರಾಧನೆ ಟೂರ್‌ ಪ್ಯಾಕೇಜ್‌…! | ಕರಾವಳಿಗರಿಂದ ಭಾರೀ ಖಂಡನೆ |

Share

ತುಳುನಾಡು(Tulunadu) ನಾಗಾರಾಧನೆ ಮತ್ತು ಭೂತಾರಾಧನೆಯ(Bhootharadhane) ನೆಲ. ಭೂತಾರಾಧನೆ ಪರಿಸರದ ಜನರನ್ನು ಒಳಗೊಳಿಸುವ ಬಹುತ್ವದ ಧರ್ಮ. ಭೂತದ ನುಡಿಯಲ್ಲಿಯೇ ಹೇಳುವುದಾದರೆ ಹತ್ತು ತಾಯಿಯ ಮಕ್ಕಳನ್ನು ಒಂದು ಮಡಿಲಲ್ಲಿರಿಸಿ ರಮಿಸಿ ಎದೆ ಹಾಲು ಕುಡಿಸಿ ಪೋಷಿಸುವ ಶಕ್ತಿಗಳು ಇವು. ಇಲ್ಲಿ ಭೂತ ಶಕ್ತಿಗಳು ತಾಯಿ ಶಕ್ತಿಗಳು ಎನ್ನುವುದು ನಂಬಿಕೆ. ಅಂತಹ ತುಳುನಾಡಿನ ಭೂತಾರಾಧನೆಗೆ ಆಚರಣೆಯನ್ನೇ ಉದ್ಯಮ ಮಾಡಲು ಹೊರಟಿರುವುದಕ್ಕೆ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಇದೀಗ ಕೋಲವನ್ನು ರದ್ದು ಪಡಿಸುವುದಾಗಿ ಸಂಘಟಕರು ಒಪ್ಪಿಕೊಂಡಿದ್ದಾರೆ.

Advertisement
Advertisement

ದೈವಕೋಲ, ಕಂಬಳದ ಹೆಸರಿನಲ್ಲಿ ದೈವಾರಾಧನೆಯಲ್ಲೂ ಟ್ರಾವೆಲ್ ಏಜೆನ್ಸಿಯೊಂದು ಟೂರ್ ಪ್ಯಾಕೇಜ್ ಪರಿಚಯಿಸಿದ್ದು, ಇದು ಕರಾವಳಿ(Coastal) ಮಂದಿಯ ಆಕ್ರೋಶಕ್ಕೆ ಕಾರಣವಾಗಿದೆ. ಟ್ರಾವೆಲ್ ಸಂಸ್ಥೆಯೊಂದು 2,899 ರೂಪಾಯಿ ದರ ವಿಧಿಸಿ ಬೋಟಿಂಗ್(Boating), ಉಪ್ಪಿನಂಗಡಿಯಲ್ಲಿ ಕಂಬಳ(Kambala), ಪುತ್ತೂರಿನಲ್ಲಿ ಪಾರ್ಟಿ(Party), ಬೊಳ್ಳಾಡಿ ಫಾರ್ಮ್‌ನಲ್ಲಿ ದೈವದ ಕೋಲ, ಬೀರಮಲೆ ಬೆಟ್ಟಕ್ಕೆ ಚಾರಣ(Trucking) ಎಂಬ ಆಫರ್(Offer) ನೀಡಿದೆ. ಫೆಬ್ರವರಿ 10 ಮತ್ತು 11ರಂದು ಎರಡು ದಿನಗಳ ಕಾಲ ಈ ಪ್ರವಾಸ ನಿಗದಿ ಮಾಡಲಾಗಿದೆ. ಸದ್ಯ ಈ ಪ್ಯಾಕೇಜ್ ‌ಬೆಂಗಳೂರು, ಮುಂಬೈಗಳಂತಹ ಮಹಾನಗರಗಳಲ್ಲಿ ಇರುವವರ ವಾಟ್ಸ್ಆ್ಯಪ್ ಗಳಲ್ಲಿ, ಪೇಸ್‌ ಬುಕ್‌ ನಲ್ಲಿ ಹರಿದಾಡಿದೆ.

Advertisement

ತುಳುನಾಡಿನಲ್ಲಿ ದೈವಾರಾಧನೆಗೆ ಅಪಚಾರ ಮಾಡುವುದು ಸರಿಯಲ್ಲ ಎಂದು ದೈವ ನರ್ತಕ ದಯಾನಂದ ಜಿ ಕತ್ತಲ್ ಸಾರ್ ಹೇಳಿದ್ದಾರೆ.

ತುಳುನಾಡ ಭೂತಾರಾಧನೆ ಬಗ್ಗೆ ಒಂದು ಕಾಲದಲ್ಲಿ ಭೂತದ ಹೆಸರು ಹೇಳಲು ಹಿಂದೆ ಮುಂದೆ ನೋಡುತ್ತಿದ್ದ ಕಾಲ ಇತ್ತು. ಅಂತಹದ್ದರಲ್ಲಿ ಈಗ ಭೂತಾರಾಧನೆಯ ಹೆಸರಲ್ಲಿ ಟೂರು ಪ್ಯಾಕೇಜ್‌ ಮಾಡಿ ಬಿಸಿನೆಸ್‌ ಮಾಡಲು ಹೊರಟಿದ್ದಾರೆ. ಕೇವಲ ದೈವಕೋಲವನ್ನು ಭಕ್ತಿಭಾವದಿಂದ ನೋಡಿ ಅದರ ಆಚರಣೆಗೆ ತಲೆ ಭಾಗಿದ್ದರೆ ಸಮಸ್ಯೆಯಾಗುತ್ತಿರಲಿಲ್ಲ.

Advertisement
A travel agency has introduced a tour package in the name of Daivakola and Kambal, which has caused outrage among the coastal people. A travel agency charged Rs 2,899 and offered boating, blanket at Uppinandi, party at Puttur, Daivada Kola at Bolladi Farm, trek to Beeramale hill. The tour is scheduled for two days on February 10 and 11. Currently, this package is circulating in the WhatsApp groups and FBs of people in big cities like Bangalore and Mumbai.
- ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 04-07-2024 | ಕರಾವಳಿ ಜಿಲ್ಲೆಗಳಾದ್ಯಂತ ಮಳೆ | ಜು.9 ರಿಂದ ರಾಜ್ಯದಲ್ಲೂ ಮಳೆಯ ಕ್ಷೀಣಿಸುವ ಸಾಧ್ಯತೆ |

ಜುಲೈ 5ರ ನಂತರ ದುರ್ಬಲಗೊಂಡು ಸಾಂಪ್ರದಾಯಿಕ ಮುಂಗಾರು ಮಾರುತಗಳು ಬಲಗೊಳ್ಳುವ ಲಕ್ಷಣಗಳಿವೆ. ಜುಲೈ…

45 mins ago

ತಾತ್ಕಾಲಿಕವಾಗಿ ಸ್ಥಗಿತಗೊಂಡ ಕೇಂದ್ರ ಸರ್ಕಾರದ ಭಾರತ್‌ ರೈಸ್‌ ಮಾರಾಟ : ಭತ್ತದ ಉತ್ಪಾದನೆ ಕುಂಠಿತ : ಹೊಸ ನೀತಿ ಜಾರಿಗೆ ತರಲು ಚಿಂತನೆ

ಭತ್ತ ಬೆಳೆಯುವವರ(Paddy crop) ಸಂಖ್ಯೆ ಕಡಿಮೆಯಾಗಿದೆ. ಅಕ್ಕಿ ರೇಟ್‌(Rice rate) ಗಗನಕ್ಕೇರಿದೆ. ಹೀಗೆ…

2 hours ago

ಮಂಗಳೂರಿಗೆ ತನ್ನದೇ ಆದ ರೈಲ್ವೆ ವಿಭಾಗದ ಅಗತ್ಯವಿದೆ : ಸಂಪರ್ಕ ಮತ್ತು ಅಭಿವೃದ್ಧಿಯನ್ನು ಹೆಚ್ಚಿಸುವ ಕಾರಣಕ್ಕಾಗಿ ಈ ಕೆಲಸ ಮಾಡಿ

ಮಂಗಳೂರು(Mangaluru) ತನ್ನ ಹಲವಾರು ಧಾರ್ಮಿಕ ಕ್ಷೇತ್ರಗಳಾದ ಕುಕ್ಕೆ ಸುಬ್ರಹ್ಮಣ್ಯ(Kukke subrahmanya), ಶ್ರೀ ಕ್ಷೇತ್ರ…

2 hours ago

ಹಲವು ವಿಶೇಷ ದಿನಗಳ ಆಷಾಡ ಮಾಸ | ದೇವರ ಕೃಪೆಗೆ ಪಾತ್ರರಾಗಲು ಹೆಚ್ಚು ಮಹತ್ವ ಇರುವ ಮಾಸ

ಹಿಂದೂ ಧರ್ಮದ ನಾಲ್ಕನೇಯ ಮಾಸವನ್ನು ಆಷಾಢ ಮಾಸ(Ashada Masa) ಎಂದು ಕರೆಯಲಾಗುತ್ತದೆ. ಈ…

3 hours ago

ಕರಾವಳಿ ಜಿಲ್ಲೆಯಲ್ಲಿ ಮುಂದುವರಿದ ಮಳೆ | ಹಲವು ಕಡೆ 100mm+ ಮಳೆ | ಕೆಲವು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ | ಮಕ್ಕಳಿಗೆ ರಜೆ….ಪೋಷಕರೇ ಇರಲಿ ಎಚ್ಚರ |

ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದೆ. ಕೆಲವು ತಾಲೂಕುಗಳಲ್ಲಿ ಶಾಲೆಗೆ ರಜೆ ನೀಡಲಾಗಿದೆ.

4 hours ago

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನ

ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರವನ್ನು ಕಳೆದ ಹಲವಾರು ಸಮಯಗಳಿಂದ…

18 hours ago