ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.
23.06.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ರಾಸಾಯನಿಕ ನೀಡಿಯೇ ಇದುವರೆಗೆ ಕೃಷಿ ಮಾಡುವ ವಿಧಾನವಿತ್ತು. ಇದೀಗ ಕೀಟಗಳ ನಿಯಂತ್ರಣಕ್ಕೆ ಹಾಗೂ…
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಬದಿ ನೆಡಲಾಗಿರುವ ಮರಗಳ ಸುತ್ತ ಕನಿಷ್ಟ 1 ಮೀಟರ್…
ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ವೆಚ್ಚವನ್ನು ಕಡಿಮೆ ಮಾಡಲು ಕೃಷಿಯಲ್ಲಿ ಎಐ, ಡ್ರೋನ್ಗಳು ಮತ್ತು…
ಎತ್ತಿನ ಹೊಳೆ ಯೋಜನೆಯ ಮೂಲಕ ಬರಪೀಡಿತ ಜಿಲ್ಲೆಗಳಾದ ತುಮಕೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ…
ಹೆಚ್ಚಿನ ಮಾಹಿತಿ ಬೇಕಾದರೆ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490