ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.
ಕರ್ನಾಟಕದಲ್ಲಿ ಮುಂದಿನ ಕೆಲವು ದಿನಗಳವರೆಗೆ ಒಣ ಹವಾಮಾನ ಮುಂದುವರಿಯುವ ಸಾಧ್ಯತೆ ಇದೆ. ಗುಜರಾತ್…
ಇಂದಿನ ಅಡಿಕೆ ಮಾರುಕಟ್ಟೆಯಲ್ಲಿ ಪಿಂಗಾರ, ಮಾಸ್, ಟಿಎಸ್ಎಸ್, ತುಮ್ಕೋಸ್, ಮ್ಯಾಮ್ಕೋಸ್ ಹಾಗೂ ಕ್ಯಾಂಪ್ಕೊ…
ಕಾಡಾನೆ ಹಾವಳಿ ನಿಯಂತ್ರಣಕ್ಕಾಗಿ ಕರ್ನಾಟಕ ಸರ್ಕಾರ 28 ಸಿಬ್ಬಂದಿಯ ಎಲಿಫೆಂಟ್ ಟಾಸ್ಕ್ ಫೋರ್ಸ್…
ಕೊಪ್ಪ ಅರಣ್ಯ ವಿಭಾಗದಲ್ಲಿ ಕಾಡಾನೆಗಳು ನಾಡಿಗೆ ಪ್ರವೇಶಿಸದಂತೆ ತಡೆಯಲು ರೈಲ್ವೆ ಬ್ಯಾರಿಕೇಡ್ ಅಳವಡಿಕೆಗೆ…
ಅರಣ್ಯದಲ್ಲಿ ಬೆಳೆಯುವ "ಸಿಕ್ಕಿಂ ಬಾಳೆ" ಜಾತಿಯಲ್ಲಿ ಹವಾಮಾನ ಬದಲಾವಣೆಯನ್ನು ತಾಳುವ ಜಿನೀಯ ಗುಣಗಳು…
ಕರ್ನಾಟಕದ ಪ್ರಮುಖ ಮಾರುಕಟ್ಟೆಗಳಲ್ಲಿ ಅಡಿಕೆ ಏರಿಳಿತ ಕಂಡುಬಂದಿದೆ. ಮಲೆನಾಡು ಮಾರುಕಟ್ಟೆಗಳಲ್ಲಿ ಸ್ವಲ್ಪ ಏರಿಕೆ…