ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.
ದೇಶದ 651 ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ಹೆಚ್ಚು ದುರ್ಬಲವೆಂದು…
26.03.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ರಾಜ್ಯದ ವಿವಿಧ…
ರಾಜ್ಯದ ಹಲವು ಭಾಗಗಳಲ್ಲಿ ಸಂಜೆ ಗುಡುಗು ಸಹಿತ ಮಳೆಯ ಸಾಧ್ಯತೆ ಮುಂದುವರಿದಿದೆ. ಮಾರ್ಚ್…
ರಾಜ್ಯದ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸರ್ಕಾರ ಕ್ರಮ ಕೈಗೊಂಡಿದೆ. ಮಾನವ–ಆನೆ…
ಅಜ್ಜಾವರ ಸರ್ಕಾರಿ ಪ್ರೌಢಶಾಲೆಯ ಇಬ್ಬರು ವಿದ್ಯಾರ್ಥಿಗಳು INSPIRE Award ಗೆ ಆಯ್ಕೆಯಾಗಿದ್ದಾರೆ. ವೈಜ್ಞಾನಿಕ…
ನೆಮ್ಮದಿಗಾಗಿ ಬದುಕಬೇಕು, ಹಣ-ಅಧಿಕಾರಕ್ಕಾಗಿ ಅಲ್ಲ ಎಂದು ರಾಮಚಂದ್ರಾಪುರ ಶ್ರೀಗಳು ಕರೆ ನೀಡಿದರು. ಸಂನ್ಯಾಸ…