ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.
ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…
ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…
ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…
‘ರೋಸ್ಟೆಡ್ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ತಾತ್ಕಾಲಿಕ…
ರಾಜ್ಯದ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಸಂಜೆ ಮತ್ತು ರಾತ್ರಿ ಗುಡುಗು ಸಹಿತ…