ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.
2024ರಲ್ಲಿ ಭಾರತದಲ್ಲಿ ರೈತರು ಮತ್ತು ಕೃಷಿ ಕಾರ್ಮಿಕರು ಸೇರಿ 10,546 ಮಂದಿ ಆತ್ಮಹತ್ಯೆಯಿಂದ…
ಕರ್ನಾಟಕದಲ್ಲಿ ಈಗಾಗಲೇ 13,500 ಶಿಕ್ಷಕರ ನೇಮಕಾತಿ ನಡೆದಿದ್ದು, ಶಿಕ್ಷಣ ಇಲಾಖೆಯಲ್ಲಿ ಇನ್ನೂ 16…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…