ಮನೆಯ ಒಳಗೆ ಚಿರತೆ ನುಗ್ಗಿ ಆತಂಕ ಸೃಷ್ಠಿಸಿದ ಘಟನೆ ಕುಣಿಗಲ್ ತಾಲೂಕಿನ ಹುಲಿಯೂರುದುರ್ಗ ಹೋಬಳಿ ಮುದ್ದಲಿಂಗನದೊಡ್ಡಿ ಗ್ರಾಮದಲ್ಲಿ ನಡೆದಿದೆ. ಮನೆಯಲ್ಲಿದ್ದ ದಂಪತಿಗಳು ಪ್ರಾಣಪಾಯದಿಂದ ಪಾರಾಗಿದ್ದಾರೆ.
ರಾಜ್ಯ ಹೆದ್ದಾರಿ 33 ಮದ್ದೂರು, ಕುಣಿಗಲ್ ರಸ್ತೆಯ ಪಕ್ಕದ ಗುಡ್ಡದ ಕಡೆಯಿಂದ ಬಂದು ಗ್ರಾಮದ ಶಿವಣ್ಣ ಅವರ ಮನೆಗೆ ನುಗ್ಗಿದೆ, ಆ ವೇಳೆ ಶಿವಣ್ಣ ಮತ್ತು ಆತನ ಪತ್ನಿ ಪದ್ಮಮ್ಮ ಅವರು ಮನೆಯ ಹಾಲ್ನಲ್ಲಿ ಇದ್ದರು. ಚಿರತೆ ಮನೆಯ ಒಳಗೆ ಬರುತ್ತಿರುವುದನ್ನು ನೋಡಿದ ಶಿವಣ್ಣ ಹಾಗೂ ಆಕೆಯ ಪತ್ನಿ ಕಿರಿಚಿಕೊಂಡು ಮನೆಯಿಂದ ಹೊರ ಓಡಿ ಬಂದು ಮನೆಯ ಬಾಗಿಲಿಗೆ ಚಿಲ್ಕ ಹಾಕಿ ಚಿರತೆಯನ್ನು ಕೂಡಿಹಾಕಿದರು.ಚಿರತೆ ಹಾಗೂ ಮನೆಯವರ ಕಿರುಚಾಟದಿಂದ ಅಕ್ಕಪಕ್ಕದ ಮನೆಯವರು ಸ್ಥಳಕ್ಕೆ ಬಂದು ಚಿರತೆಯನ್ನು ನೋಡಿ ಗಾಬರಿಗೊಂಡರು.ತಕ್ಷಣ ಹುಲಿಯೂರುದುರ್ಗ ವಲಯ ಅರಣ್ಯಾಧಿಕಾರಿಗಳಿಗೆ ವಿಷಯವನ್ನು ತಿಳಿಸಿದ್ದರು.
ಈಗಿನಂತೆ ಮೇ 22ರ ಅಂದಾಜು ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗುವ ಲಕ್ಷಣಗಳಿವೆ.
''ವಿಶ್ವದ ಅಭಿವೃದ್ಧಿ ಹೊಂದಿದ ದೇಶಗಳು ಇದೀಗ ಭಾರತದೊಂದಿಗೆ(India) ಚಲನಶೀಲತೆ ಒಪ್ಪಂದಗಳನ್ನು(Mobility Agreement) ಮಾಡಿಕೊಳ್ಳಲು…
ಬರದಿಂದ(Drought) ತತ್ತರಿಸಿದ್ದ ರಾಜ್ಯದ ಜನತೆಗೆ ವರುಣ(Rain) ತಂಪೆರೆದಿದ್ದಾನೆ. ರೈತರ(Farmer) ಮೊಗದಲ್ಲಿ ಮಂದಹಾಸ ಮೂಡಿದೆ.…
ಏನೇ ಆಗಲಿ ಸತ್ಯದ ಹುಡುಕಾಟ ಮಾತ್ರ ನಿರಂತರವಾಗಿರಲಿ...... ಸತ್ಯದಲ್ಲಿಯೂ ಹಲವಾರು ಆಯಾಮಗಳಿವೆ.
ಮುಕೇಶ್ ಅಂಬಾನಿ(Mukesh Ambani), ರಿಲಯನ್ಸ್ ಇಂಡಸ್ಟ್ರೀಸ್(Reliance Industries) ಮುಖ್ಯಸ್ಥ, ನಮ್ಮ ದೇಶ ಮತ್ತು…
ರಾಜ್ಯದಲ್ಲಿ ಬರಗಾಲ(Drought) ತಾಂಡವವಾಡುತ್ತಿದೆ. ಕೆಲವೆಡೆ ಕಳೆದ ದಿನಗಳಿಂದ ಮಳೆಯಾಗುತ್ತಿದೆ(Rain). ಉತ್ತರ ಕರ್ನಾಟಕ ಹಾಗೂ…