ತುಮಕೂರು ಜಿಲ್ಲೆ | ಹಿಂಗಾರು ಹಂಗಾಮಿನ ಬೆಳೆ ಹಾನಿ ಸಮೀಕ್ಷೆ

October 29, 2024
5:55 AM

ತುಮಕೂರು ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಅತಿ ಹೆಚ್ಚು ಮಳೆಯಿಂದ ಬೆಳೆ ಹಾನಿಯಾದ ಕ್ಷೇತ್ರಗಳಿಗೆ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು  ಭೇಟಿ ನೀಡಿ ಜಂಟಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.

ಜಿಲ್ಲೆಯಲ್ಲಿ ಅಕ್ಟೋಬರ್‌ನಲ್ಲಿ 115.2 ಮಿ.ಮೀ. ವಾಡಿಕೆ ಮಳೆಯಿದ್ದು, ಇಲ್ಲಿಯವರೆಗೆ 271.30 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 108.7  ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ರಾಗಿ, ನೆಲಗಡಲೆ, ಮುಸುಕಿನ ಜೋಳ, ಹತ್ತಿ ಮತ್ತು ಇತರೆ ಕೃಷಿ ಬೆಳೆಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 93.6 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ.  ಬೆಳೆ ಹಾನಿಯಾದ ರೈತ ಫಲಾನುಭವಿಗಳ ವಿವರಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿ, ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕಾ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.

Advertisement

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಅಡಿಕೆ ಬೆಳೆಗಾರರ ಸಮಸ್ಯೆಗಳ ಪರಿಹಾರಕ್ಕೆ ತಕ್ಷಣ ಕ್ರಮ – ಸರ್ಕಾರಕ್ಕೆ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಒತ್ತಾಯ
June 23, 2026
8:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 23-06-2026 | ಕರ್ನಾಟಕದಲ್ಲಿ ಜೂನ್ 25 ರಿಂದ ಮುಂಗಾರು ಚುರುಕು? ಕರಾವಳಿ-ಮಲೆನಾಡಿನಲ್ಲಿ ಮಳೆ ಹೆಚ್ಚಳದ ನಿರೀಕ್ಷೆ
June 23, 2026
1:51 PM
by: ದ ರೂರಲ್ ಮಿರರ್.ಕಾಂ
ಕೀಟನಾಶಕಗಳ ಅತಿಯಾದ ಬಳಕೆ ನಿಯಂತ್ರಣಕ್ಕೆ ನೈಸರ್ಗಿಕ ಕೃಷಿಯೇ ಮದ್ದು
June 23, 2026
7:37 AM
by: ದ ರೂರಲ್ ಮಿರರ್.ಕಾಂ
ಭಾರೀ ಮಳೆ ಎಚ್ಚರಿಕೆ : 13 ರಾಜ್ಯಗಳಿಗೆ IMD ಅಲರ್ಟ್‌ | ಉಳಿದೆಡೆ ಉಷ್ಣ ಅಲೆ ಮುಂದುವರಿಕೆ
June 23, 2026
7:25 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror