ತುಮಕೂರು ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ಅತಿ ಹೆಚ್ಚು ಮಳೆಯಿಂದ ಬೆಳೆ ಹಾನಿಯಾದ ಕ್ಷೇತ್ರಗಳಿಗೆ ಕಂದಾಯ, ಕೃಷಿ ಹಾಗೂ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಜಂಟಿ ಸಮೀಕ್ಷೆ ಕೈಗೊಳ್ಳಲಿದ್ದಾರೆ.
ಜಿಲ್ಲೆಯಲ್ಲಿ ಅಕ್ಟೋಬರ್ನಲ್ಲಿ 115.2 ಮಿ.ಮೀ. ವಾಡಿಕೆ ಮಳೆಯಿದ್ದು, ಇಲ್ಲಿಯವರೆಗೆ 271.30 ಮಿ.ಮೀ. ಮಳೆಯಾಗಿರುತ್ತದೆ. ಮುಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 108.7 ಹೆಕ್ಟೇರ್ ಪ್ರದೇಶದಲ್ಲಿ ಭತ್ತ, ರಾಗಿ, ನೆಲಗಡಲೆ, ಮುಸುಕಿನ ಜೋಳ, ಹತ್ತಿ ಮತ್ತು ಇತರೆ ಕೃಷಿ ಬೆಳೆಗಳು ಹಾಗೂ ಹಿಂಗಾರು ಹಂಗಾಮಿನಲ್ಲಿ ಬೆಳೆದ ಬೆಳೆಗಳಲ್ಲಿ ಇಲ್ಲಿಯವರೆಗೆ 93.6 ಹೆಕ್ಟೇರ್ ಪ್ರದೇಶದಲ್ಲಿ ತೋಟಗಾರಿಕಾ ಬೆಳೆಗಳು ಹಾನಿಯಾಗಿವೆ. ಬೆಳೆ ಹಾನಿಯಾದ ರೈತ ಫಲಾನುಭವಿಗಳ ವಿವರಗಳನ್ನು ಸಂಬಂಧಪಟ್ಟ ಗ್ರಾಮ ಪಂಚಾಯತಿ, ನಾಡಕಚೇರಿ, ರೈತ ಸಂಪರ್ಕ ಕೇಂದ್ರ, ಸಹಾಯಕ ಕೃಷಿ ನಿರ್ದೇಶಕರ ಕಚೇರಿ, ತೋಟಗಾರಿಕಾ ನಿರ್ದೇಶಕರ ಕಚೇರಿ ಹಾಗೂ ತಾಲೂಕು ಕಚೇರಿಗಳಲ್ಲಿ ಈಗಾಗಲೇ ಪ್ರಕಟಿಸಲಾಗಿದೆ.
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…
ಬಣ್ಣಗಳ ಮೂಲಕ ಅರಳಿದ ಗಣೇಶ - ಕುಕ್ಕೆ ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದ 8…
ನನ್ನ ಚಿತ್ರ – ನನ್ನ ಖುಷಿ | ಗಣೇಶನನ್ನು ಬಣ್ಣಗಳಲ್ಲಿ ಅರಳಿಸಿದ ಪುಟಾಣಿ…
ಗಣೇಶ ಚತುರ್ಥಿಯನ್ನು ಕೇವಲ ಧಾರ್ಮಿಕ ಆಚರಣೆಯಾಗಿ ನೋಡುವುದಕ್ಕಿಂತ, ಗಣೇಶನ ರೂಪಲಕ್ಷಣಗಳಲ್ಲಿರುವ ಜೀವನದ ಸಂದೇಶಗಳನ್ನು…
ಮೂರು ದಿನಗಳ ರಜೆ ಮುಗಿಯುತ್ತಿರುವ ಹಿನ್ನೆಲೆಯಲ್ಲಿ ಸೋಮವಾರ ಮಧ್ಯಾಹ್ನದ ಬಳಿಕ ಶಿರಾಡಿ ಘಾಟ್ನಲ್ಲಿ…