ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

February 24, 2025
12:09 PM

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಕಾರ ಸೂಕ್ಷ್ಮ ವಲಯವಾಗಿದ್ದು, ಅಲ್ಲಿರುವ ಅರಣ್ಯ ಪ್ರದೇಶ ಉಳಿಯಬೇಕು. ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಿಂಕಾರ ಗಣಿಗಾರಿಕೆಗೆ ಸೂಕ್ತ ಪ್ರದೇಶವಲ್ಲ. ಕರಡಿ, ಜಿಂಕೆ ಸೇರಿದಂತೆ ಎಲ್ಲಾ ಪ್ರಾಣಿಗಳ ಆಶ್ರಯ ತಾಣವಾಗಿರುವ ಈ ಅರಣ್ಯದ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.

Advertisement
Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕೇತುವಿನಿಂದ 18 ತಿಂಗಳು ಈ ರಾಶಿಯವರಿಗೆಲ್ಲಾ ಉತ್ತಮವಾಗಲಿದೆ |
May 14, 2025
7:29 AM
by: ದ ರೂರಲ್ ಮಿರರ್.ಕಾಂ
ಮುಂಗಾರು ಮೇ 27 ರಂದು ಆರಂಭ | ನಿಗದಿತ ಸಮಯಕ್ಕಿಂತ ಮೊದಲೇ ಮಳೆಗಾಲ ಆರಂಭ | ಕೇರಳದಲ್ಲಿ ಇಂದು ಮಳೆ ಸಾಧ್ಯತೆ |
May 13, 2025
7:20 AM
by: ದ ರೂರಲ್ ಮಿರರ್.ಕಾಂ
ಈ ರಾಶಿಯವರಿಗೆ, ಮುಟ್ಟಿದ್ದೆಲ್ಲ ಚಿನ್ನ ಆ ರಾಶಿಗಳು ಯಾವುದು ತಿಳಿಯೋಣ
May 13, 2025
6:53 AM
by: ದ ರೂರಲ್ ಮಿರರ್.ಕಾಂ
ಆಪರೇಷನ್ ಸಿಂದೂರ್ ಕೇವಲ ಹೆಸರಲ್ಲ, ಅದು ದೇಶದ ಜನರ ಸಾಮೂಹಿಕ ಭಾವನೆ – ಪ್ರಧಾನಿ ನರೇಂದ್ರ ಮೋದಿ
May 12, 2025
10:14 PM
by: The Rural Mirror ಸುದ್ದಿಜಾಲ

You cannot copy content of this page - Copyright -The Rural Mirror

Join Our Group