ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

February 24, 2025
12:09 PM

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಕಾರ ಸೂಕ್ಷ್ಮ ವಲಯವಾಗಿದ್ದು, ಅಲ್ಲಿರುವ ಅರಣ್ಯ ಪ್ರದೇಶ ಉಳಿಯಬೇಕು. ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಿಂಕಾರ ಗಣಿಗಾರಿಕೆಗೆ ಸೂಕ್ತ ಪ್ರದೇಶವಲ್ಲ. ಕರಡಿ, ಜಿಂಕೆ ಸೇರಿದಂತೆ ಎಲ್ಲಾ ಪ್ರಾಣಿಗಳ ಆಶ್ರಯ ತಾಣವಾಗಿರುವ ಈ ಅರಣ್ಯದ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ
July 14, 2026
7:01 AM
by: ದ ರೂರಲ್ ಮಿರರ್.ಕಾಂ
ಹುಲಿ-ಚಿರತೆ ಹಾವಳಿ ನಿಯಂತ್ರಣಕ್ಕೆ ಆಗ್ರಹ – ಚಾಮರಾಜನಗರದಲ್ಲಿ ಅರಣ್ಯ ಇಲಾಖೆ ವಿರುದ್ಧ ರೈತ ಸಂಘಟನೆಗಳ ಪ್ರತಿಭಟನೆ
July 14, 2026
6:53 AM
by: ದ ರೂರಲ್ ಮಿರರ್.ಕಾಂ
ಮುಂಗಾರು ದುರ್ಬಲ: ಯಾದಗಿರಿ ರೈತರಿಗೆ ಕೃಷಿ ಇಲಾಖೆಯ ಮಹತ್ವದ ಸಲಹೆ
July 14, 2026
6:47 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror