ತುಮಕೂರು ಜಿಲ್ಲೆಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ

February 24, 2025
12:09 PM

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಚಿಂಕಾರ ಅರಣ್ಯ ಪ್ರದೇಶ ಗಣಿಗಾರಿಕೆಗೆ ಸೂಕ್ತವಲ್ಲ ಎಂದು ರಾಜ್ಯ ಸರ್ಕಾರದ ದೆಹಲಿ ಪ್ರತಿನಿಧಿ ಟಿ.ಬಿ.ಜಯಚಂದ್ರ ಅಭಿಪ್ರಾಯಪಟ್ಟಿದ್ದಾರೆ.  ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಿಂಕಾರ ಸೂಕ್ಷ್ಮ ವಲಯವಾಗಿದ್ದು, ಅಲ್ಲಿರುವ ಅರಣ್ಯ ಪ್ರದೇಶ ಉಳಿಯಬೇಕು. ಪರಿಸರ ಸೂಕ್ಷ್ಮ ಪ್ರದೇಶವಾಗಿರುವ ಚಿಂಕಾರ ಗಣಿಗಾರಿಕೆಗೆ ಸೂಕ್ತ ಪ್ರದೇಶವಲ್ಲ. ಕರಡಿ, ಜಿಂಕೆ ಸೇರಿದಂತೆ ಎಲ್ಲಾ ಪ್ರಾಣಿಗಳ ಆಶ್ರಯ ತಾಣವಾಗಿರುವ ಈ ಅರಣ್ಯದ ರಕ್ಷಣೆಗೆ ಮುಂದಾಗಬೇಕು ಎಂದು ತಿಳಿಸಿದ್ದಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಶಿರಾಡಿ ಘಾಟ್‌ನಲ್ಲಿ ಸೋಮವಾರ ಟ್ರಾಫಿಕ್‌ ಸಂಕಷ್ಟದ ಸಾಧ್ಯತೆ – ಮುಂಜಾಗ್ರತಾ ಕ್ರಮ ಅಗತ್ಯ
September 13, 2026
9:08 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ |13-09-2026 | ಕರ್ನಾಟಕದಲ್ಲಿ ಮಳೆ ಮತ್ತೆ ಹಂತ ಹಂತವಾಗಿ ಚುರುಕಾಗಬಹುದೇ?
September 13, 2026
12:16 PM
by: ಸಾಯಿಶೇಖರ್ ಕರಿಕಳ
ರೈತರ ಆದಾಯ ಹೆಚ್ಚಿಸಲು ಬಹುಬೆಳೆ, ಪಶುಸಂಗೋಪನೆ, ಮೀನುಗಾರಿಕೆಗೆ ಒತ್ತು
September 13, 2026
8:13 AM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 12.09.2026 | ಸೆ.15ರಿಂದ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಮಳೆ ಚುರುಕು? ಕರಾವಳಿ–ಮಲೆನಾಡಿನಲ್ಲಿ ಸದ್ಯ ಬಿಸಿಲಿನ ವಾತಾವರಣ
September 12, 2026
12:52 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror