ಬೆಂಗಳೂರಿನ ಭಾಗವಾಗಿ ತುಮಕೂರು ಬೆಳೆಯುತ್ತಿದ್ದು, 20 ಸಾವಿರ ಎಕರೆ ಜಾಗದಲ್ಲಿ ಏಷ್ಯಾದ ಅತಿದೊಡ್ಡ ಕೈಗಾರಿಕಾ ಪ್ರದೇಶ ತುಮಕೂರಿನಲ್ಲಿ ನಿರ್ಮಾಣವಾಗುತ್ತಿದೆ. ಮೊದಲ ಮತ್ತು ಎರಡನೇ ಹಂತದ ಕಾಮಗಾರಿ ಮುಗಿದಿದೆ. ಅಲ್ಲದೇ, 150 ಕೈಗಾರಿಕೆಗಳು ಹಾಗೂ ಜಪಾನ್ ಟೌನ್ಶಿಪ್ ಬರುತ್ತಿದೆ. ಎಚ್ಎಎಲ್ ಹೆಲಿಕ್ಯಾಪ್ಟರ್ ಫ್ಯಾಕ್ಟರಿ ಕೆಲಸ ಆರಂಭಿಸಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು , ಹಲವು ಕೈಗಾರಿಕೆಗಳು ಸಹ ತುಮಕೂರಿಗೆ ಬರುತ್ತಿವೆ. ಹೀಗಾಗಿ ಇವೆಲ್ಲಾವನ್ನು ಗಮನದಲ್ಲಿಟ್ಟುಕೊಂಡು, ವಿಮಾನ ನಿಲ್ದಾಣ ಮಾಡಿದರೆ ಉತ್ತಮ ಎಂದರು. ಮುಂದಿನ ದಿನಗಳಲ್ಲಿ ತುಮಕೂರು ಅಭಿವೃದ್ಧಿಗೆ ಹೊಸ ಯೋಜನೆಗಳನ್ನು ಹಮ್ಮಿಕೊಳ್ಳಲಾಗುವುದು. ತುಮಕೂರಿನವರೆಗೂ ಮೆಟ್ರೋ ರೈಲು ವಿಸ್ತರಣೆಗೂ ಪ್ರಸ್ತಾವನೆ ಸಲ್ಲಿಸಲಾಗಿದೆ. ತುಮಕೂರನ್ನು ಗ್ರೇಟರ್ ಬೆಂಗಳೂರು ಎಂದು ಕರೆಯಬಹುದು ಎಂದರು.
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…