ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ನಿಯೋಜಿತ ಅಧಿಕಾರಿಗಳನ್ನೇ ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ರಾಗಿ ಖರೀದಿಗಾಗಿ ಖರೀದಿ ಕೇಂದ್ರಗಳಲ್ಲಿ ಮಾರ್ಚ್ 31 ರವರೆಗೆ ಮಾತ್ರ ಅವಕಾಶವಿದ್ದು, ರೈತರು ತಡ ಮಾಡದೇ ಅಗತ್ಯ ದಾಖಲೆಗಳೊಂದಿಗೆ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಸುವಂತೆ ತಿಳಿಸಿದ್ದಾರೆ.
ಅರಬ್ಬಿ ಸಮುದ್ರದ ವಾಯುಭಾರ ಕುಸಿತವು ಮೇ 23 ಅಥವಾ 24ರಂದು ಗುಜರಾತ್ ಕರಾವಳಿ…
ವಿಶ್ವ ದೂರ ಸಂಪರ್ಕ ಮತ್ತು ಮಾಹಿತಿ ಸೊಸೈಟಿ ದಿನ ಹಿನ್ನೆಲೆಯಲ್ಲಿ ಭಾರತೀಯ ದೂರಸಂಪರ್ಕ…
ಮಂಡ್ಯದಲ್ಲಿ ಸಕ್ಕರೆ ಕಾರ್ಖಾನೆಗಳು ಕಬ್ಬು ಸರಬರಾಜು ಮಾಡುವ ರೈತರಿಗೆ 15 ದಿನದೊಳಗೆ ಹಣ…
2024-25 ನೇ ಸಾಲಿನ ಕೇಂದ್ರ ಸರ್ಕಾರದ ಬೆಂಬಲ ಬೆಲೆ ಯೋಜನೆಯಡಿಯಲ್ಲಿ ಸೂರ್ಯಕಾಂತಿ ಹುಟ್ಟುವಳಿ…
ಕಳೆದ ವಾರ ಅಡಿಕೆ ಹಾಳೆತಟ್ಟೆಯನ್ನು ಅಮೇರಿಕಾ ರಫ್ತು ಮಾಡಿತ್ತು, ಅದಾಗಿ ಈಗ ಮಾವಿನಹಣ್ಣು…
ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ . 9535156490