ಬೆಂಬಲ ಬೆಲೆ ಯೋಜನೆಯಡಿ ರಾಗಿ ಖರೀದಿಸಲು ಈಗಾಗಲೇ ತುಮಕೂರು ಜಿಲ್ಲೆಯಲ್ಲಿ ತೆರೆದಿರುವ 10 ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯನ್ನು ಪ್ರಾರಂಭಿಸಲಾಗಿದೆ. ರೈತರು ಖರೀದಿ ಕೇಂದ್ರದಲ್ಲಿ ಮಧ್ಯವರ್ತಿಗಳನ್ನು ಸಂಪರ್ಕಿಸದೆ ನೇರವಾಗಿ ನಿಯೋಜಿತ ಅಧಿಕಾರಿಗಳನ್ನೇ ಸಂಪರ್ಕಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಮನವಿ ಮಾಡಿದ್ದಾರೆ. ರಾಗಿ ಖರೀದಿಗಾಗಿ ಖರೀದಿ ಕೇಂದ್ರಗಳಲ್ಲಿ ಮಾರ್ಚ್ 31 ರವರೆಗೆ ಮಾತ್ರ ಅವಕಾಶವಿದ್ದು, ರೈತರು ತಡ ಮಾಡದೇ ಅಗತ್ಯ ದಾಖಲೆಗಳೊಂದಿಗೆ ಖರೀದಿ ಕೇಂದ್ರಕ್ಕೆ ಭೇಟಿ ನೀಡಿ ನೋಂದಣಿ ಮಾಡಿಸುವಂತೆ ತಿಳಿಸಿದ್ದಾರೆ.
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…
ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…