ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಎರಡನೇ ಬೆಳೆ ಬೆಳೆಯಲು ನೀರನ್ನು ಬಿಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತುಂಗಭದ್ರ ಅಣೆಕಟ್ಟು 19ನೇ ಗೇಟ್ ಮುರಿದರೂ ಐದೇ ದಿನದಲ್ಲಿ ದುರಸ್ಥಿ ಮಾಡಿ ನೀರನ್ನು ಮತ್ತೆ ಸಂಗ್ರಹಿಸಿದೆ. ಇದರಿಂದಾಗಿ ಬೇಸಿಗೆ ಬೆಳೆಗೆ ನೀರು ಪೂರೈಕೆಯಾಗಲಿದೆ ಎಂದರು. ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಈಗ ಹಣವನ್ನು ಮಂಜೂರು ಮಾಡಿಲ್ಲ. ಆದರೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷವಾಗಿ 5000 ಕೋಟಿ ರೂಪಾಯಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಜಗತ್ತು ಸದಾ ನಮ್ಮ ಜೊತೆಗಿರುತ್ತದೆ ಎಂಬ ನಿರೀಕ್ಷೆಗಿಂತ, ಪರಿಸ್ಥಿತಿ ಬದಲಾದರೂ ನಮ್ಮ ದಾರಿಯಲ್ಲಿ…
ಮಾರುಕಟ್ಟೆಗೆ ಯೋಗ್ಯವಲ್ಲದ ತೆಂಗಿನಕಾಯಿಯಿಂದ ಪಡೆದ ತೆಂಗಿನ ಎಣ್ಣೆಯನ್ನು ಬಳಸಿ ಸುಸ್ಥಿರ ವಿಮಾನ ಇಂಧನ…
ಕೃಷಿ ಮತ್ತು ಕೃಷಿ ಸಂಬಂಧಿತ ಕ್ಷೇತ್ರಗಳು ಯುವ ಉದ್ಯಮಶೀಲತೆಗೆ ಮುಂದಿನ ದೊಡ್ಡ ಅವಕಾಶಗಳಾಗಿದ್ದು,…
ಕರ್ನಾಟಕದ ಬರಪೀಡಿತ ಪ್ರದೇಶಗಳಲ್ಲಿ ಬೆಳೆ ವಿಮೆ ನೋಂದಣಿ ಹಾಗೂ ಪ್ರೀಮಿಯಂ ಕಡಿತದ ಅವಧಿಯನ್ನು…
ಕರ್ನಾಟಕದ 102 ತಾಲೂಕುಗಳಲ್ಲಿ ಬರ ಪರಿಸ್ಥಿತಿ ಉಂಟಾಗಿದ್ದು, ಈ ತಿಂಗಳಾಂತ್ಯಕ್ಕೆ ಕೇಂದ್ರ ಸರ್ಕಾರಕ್ಕೆ…
ಮಂಗಳೂರಿನ ಅಶ್ಮಿತ್ ಎ.ಜೆ. ಅವರು ಝೀ ಕನ್ನಡದ ‘ಸರಿಗಮಪ 2026’ರ ವಿಜೇತರಾಗಿ ₹20…