ತುಂಗಭದ್ರಾ ಅಚ್ಚುಕಟ್ಟು ಪ್ರದೇಶದ ರೈತರ ಜಮೀನುಗಳಿಗೆ ಎರಡನೇ ಬೆಳೆ ಬೆಳೆಯಲು ನೀರನ್ನು ಬಿಡಲಾಗುವುದು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ತುಂಗಭದ್ರ ಅಣೆಕಟ್ಟು 19ನೇ ಗೇಟ್ ಮುರಿದರೂ ಐದೇ ದಿನದಲ್ಲಿ ದುರಸ್ಥಿ ಮಾಡಿ ನೀರನ್ನು ಮತ್ತೆ ಸಂಗ್ರಹಿಸಿದೆ. ಇದರಿಂದಾಗಿ ಬೇಸಿಗೆ ಬೆಳೆಗೆ ನೀರು ಪೂರೈಕೆಯಾಗಲಿದೆ ಎಂದರು. ಭದ್ರ ಮೇಲ್ದಂಡೆ ಯೋಜನೆಗೆ 5300 ಕೋಟಿ ನೀಡುವುದಾಗಿ ಹೇಳಿದ್ದ ಕೇಂದ್ರ ಸರ್ಕಾರ ಈಗ ಹಣವನ್ನು ಮಂಜೂರು ಮಾಡಿಲ್ಲ. ಆದರೆ ರಾಜ್ಯ ಸರ್ಕಾರ ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ವಿಶೇಷವಾಗಿ 5000 ಕೋಟಿ ರೂಪಾಯಿ ನೀಡಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…