Advertisement
MIRROR FOCUS

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

Share

ದೇಶದ ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ವಿಶೇಷವಾಗಿ ಕರ್ನಾಟಕದ ತೊಗರಿ ಬೆಳೆಗಾರರಿಗೆ ಅನುಕೂಲವಾಗುವಂತೆ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಿದೆ.

ಈ ವರ್ಷ ರಾಜ್ಯದಲ್ಲಿ ತೊಗರಿ ಬೆಳೆ ಉತ್ಪಾದನೆ ಹೆಚ್ಚಿರುವ ಹಿನ್ನೆಲೆ, ನಿಗದಿತ ಅವಧಿಯಲ್ಲಿ ಬೆಳೆ ಮಾರಾಟ ಮಾಡಲು ಸಾಧ್ಯವಾಗದ ರೈತರಿಗೆ ನೆರವಾಗುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಇದರಿಂದ ರೈತರಿಗೆ ತಮ್ಮ ಉತ್ಪನ್ನವನ್ನು ಸರಿಯಾದ ಸಮಯದಲ್ಲಿ ಮತ್ತು ನ್ಯಾಯಸಮ್ಮತ ಬೆಲೆಗೆ ಮಾರಾಟ ಮಾಡಲು ಅವಕಾಶ ದೊರೆಯಲಿದೆ.

ಖರೀದಿ ಅವಧಿ ವಿಸ್ತರಣೆ ರೈತರು ಕಡಿಮೆ ಬೆಲೆಗೆ ಖಾಸಗಿ ವ್ಯಾಪಾರಿಗಳಿಗೆ ಬೆಳೆ ಮಾರಾಟ ಮಾಡುವ ಪರಿಸ್ಥಿತಿಯನ್ನು ತಪ್ಪಿಸಲು ಸಹಕಾರಿಯಾಗಲಿದೆ. ಮಾರುಕಟ್ಟೆಯ ಏರಿಳಿತಗಳಿಂದ ಉಂಟಾಗುವ ನಷ್ಟವನ್ನು ತಡೆಯುವತ್ತ ಇದು ಪ್ರಮುಖ ಹೆಜ್ಜೆಯಾಗಿದೆ.

ಈ ಕುರಿತು ಕೇಂದ್ರ ಕೃಷಿ ಸಚಿವ ಶಿವರಾಜ್‌ ಸಿಂಗ್‌ ಚೌಹಾಣ್ ಮಾಹಿತಿ ನೀಡಿದ್ದು, “ರೈತರು ಮಾರುಕಟ್ಟೆಯ ಅಸ್ಥಿರತೆಯಿಂದ ನಷ್ಟ ಅನುಭವಿಸಬಾರದು ಎಂಬ ಉದ್ದೇಶದಿಂದ ಖರೀದಿ ಅವಧಿ ವಿಸ್ತರಿಸಲಾಗಿದೆ,” ಎಂದು ತಿಳಿಸಿದ್ದಾರೆ.‌

The central government has extended the tur (pigeon pea) procurement deadline till May 15 to support farmers, especially in Karnataka. This move will help farmers avoid distress sales and get better prices.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್

the rural mirror news

Published by
ಮಿರರ್‌ ಡೆಸ್ಕ್

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

5 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

11 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

20 hours ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

23 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

1 day ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

1 day ago