Advertisement
ವೈರಲ್ ಸುದ್ದಿ

ವೈರಲ್ ವಿಡಿಯೋ | ನೀರೊಡೆಯದೆ ಅವಳಿ ಮಕ್ಕಳ ಜನನ…! | 80,000 ಜನರಲ್ಲಿ ಒಬ್ಬರಿಗೆ ಸಂಭವಿಸುವ ಅಪರೂಪದ ಘಟನೆ..! |

Share

ಮಾರ್ಚ್ 23 ರಂದು ಸ್ಪೇನ್‌ನ ಪೂರ್ವ ವೇಲೆನ್ಸಿಯಾದಲ್ಲಿನ ಆಸ್ಪತ್ರೆಯಲ್ಲಿ ಆಮ್ನಿಯೋಟಿಕ್ ಚೀಲದೊಂದಿಗೆ ಸಿಸೇರಿಯನ್ ಮೂಲಕ ಅವಳಿ ಹೆಣ್ಣು ಮಕ್ಕಳು ಜನಿಸಿದವು.ಇದು 80,000 ಜನರಲ್ಲಿ ಒಬ್ಬರಿಗೆ ಸಂಭವಿಸುವ ಅಪರೂಪದ ಘಟನೆ ಎಂದು ಹೇಳಲಾಗುತ್ತದೆ. ಈ ಅಪರೂಪದ ಜನ್ಮವನ್ನು ‘ಮುಸುಕಿನ ಜನನ’ , ‘ಮತ್ಸ್ಯಕನ್ಯೆ ಅಥವಾ ‘ಎನ್ ಕಾಲ್’ ಜನನ ಎಂದೂ ಕರೆಯಲಾಗುತ್ತದೆ. 

ಹೆರಿಗೆ ಸಮಯ ಹತ್ತಿರ ಬರುತ್ತಿದ್ದಂತೆ ವಾಟರ್‌ ಬ್ರೇಕ್ ಅಥವಾ ನೀರೊಡೆಯುವ ಪ್ರಕ್ರಿಯೆ ಸಾಮಾನ್ಯವಾದುದು. ಆದರೆ, ಇಲ್ಲಿ ನೀರೊಡೆಯದೆಯೇ ಮಗು ಜನಿಸಿದೆ.ಈ ಅವಳಿ ಹೆಣ್ಣುಮಕ್ಕಳ ಜನನದ ಬೆರಗುಗೊಳಿಸುವ ಫೋಟೋಗಳು ಮತ್ತು ವೀಡಿಯೊಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.  ಇದು 80,000 ಜನರಲ್ಲಿ ಒಬ್ಬರಿಗೆ ಸಂಭವಿಸುವ ಅಪರೂಪದ ಘಟನೆ ಎಂದು ಹೇಳಲಾಗುತ್ತದೆ. ಒಡೆಯದ ಆಮ್ನಿಯೋಟಿಕ್ ಚೀಲದೊಳಗೆ ಮಗು ಹೊರಬಂದಾಗ ಇದು ಸಂಭವಿಸುತ್ತದೆ, ಆಮ್ನಿಯೋಟಿಕ್ ಚೀಲ ಸಾಮಾನ್ಯವಾಗಿ ಮಹಿಳೆ ಹೆರಿಗೆಗೆ ಹೋದಾಗ ಒಡೆಯುತ್ತದೆ.

Advertisement

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಹಲಸು ಈಗ ಕೇವಲ ಹಣ್ಣು ಅಲ್ಲ… ಸೂಪರ್ ಫುಡ್..!‌ ಹಲಸಿನ ಹಣ್ಣಿನ ಔಷಧೀಯ ಗುಣಗಳಿಗೆ ಕೇರಳದಲ್ಲಿ ಪ್ರಚಾರ ಅಭಿಯಾನ

ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…

5 hours ago

ಧರ್ಮಸ್ಥಳದಲ್ಲಿ ವಿಜಯೇಂದ್ರ ಪ್ರಾರ್ಥನೆ: “ರೈತರಿಗೆ ಉತ್ತಮ ಬೆಲೆ, ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಲಿ”

ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…

5 hours ago

ಅಡಿಕೆ ಕನಿಷ್ಠ ಆಮದು ಬೆಲೆ (MIP) ಪರಿಷ್ಕರಣೆ – ರೈತರ ಹಿತಾಸಕ್ತಿಗೆ ಕೇಂದ್ರ ಸರ್ಕಾರದ ತ್ವರಿತ ನೀತಿ ನಿರ್ಧಾರ ಅನಿವಾರ್ಯ

ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…

22 hours ago

ಮುಂಗಾರು ಬೆಳೆ ವಿಮೆ ನೋಂದಣಿಗೆ ಆಗಸ್ಟ್‌ 14 ಕೊನೆಯ ದಿನ – ಭತ್ತ ಬೆಳೆಗಾರರು ತಪ್ಪದೇ ಹೆಸರು ನೋಂದಾಯಿಸಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್‌…

22 hours ago

ಎಲ್ ನಿನೋ ಎಚ್ಚರಿಕೆ – ದೇಶದಲ್ಲಿ 43% ಮಳೆ ಕೊರತೆ, ಕರ್ನಾಟಕ ಸೇರಿ 12 ರಾಜ್ಯಗಳ 315 ಜಿಲ್ಲೆಗಳಿಗೆ ಕೇಂದ್ರದ ವಿಶೇಷ ಕೃಷಿ ಯೋಜನೆ

ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…

1 day ago

ತೆಂಗು ಬೆಳೆಗೂ ಏರಿದ ಉತ್ಪಾದನಾ ವೆಚ್ಚ, ರೈತರು ಸಂಕಷ್ಟದಲ್ಲಿ – ತಮಿಳುನಾಡಿನಲ್ಲಿ ತೆಂಗು ಬೆಳೆಗಾರರಿಗೆ ಕಾರ್ಮಿಕರ ಕೊರತೆ

ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…

2 days ago