Advertisement
ಸುದ್ದಿಗಳು

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್ | ನೀಲಿ ಹಕ್ಕಿ ಬದಲಾಗುತ್ತದೆ…. |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.

Advertisement
Advertisement
Advertisement
Advertisement

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋ ಕಾಣಿಸಲಿದೆ.

Advertisement

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಂಭಿಸಿದ್ದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆ | ಹವಮಾನ ಇಲಾಖೆ ಮುನ್ಸೂಚನೆ

ಕರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನಗಳ ಕಾಲ ತಾಪಮಾನ ಏರಿಕೆಯಾಗಲಿದೆ ಎಂದು ಹವಾಮಾನ…

6 hours ago

ಕುಂಭಸ್ನಾನ ಮತ್ತು ವಿಜ್ಞಾನ

ಸ್ನಾನದ ಮೂಲಕವೂ ನದಿಯನ್ನು ಆರಾಧಿಸಬಹುದೆಂಬ ಭಾರತೀಯ ಕಲ್ಪನೆ ನಿಜಕ್ಕೂ ಅದ್ಭುತವಾದುದು ಎಂಬುದಾಗಿ ಎರಿಕ್…

6 hours ago

ಹವಾಮಾನ ವರದಿ | 27-02-2025 | ಮಳೆಯ ಸಾಧ್ಯತೆ ಕ್ಷೀಣ | ಒಣ ಹವೆ ಮುಂದುವರಿಕೆ | ಕೆಲವು ಕಡೆ ತುಂತುರು ಮಳೆ ನಿರೀಕ್ಷೆ |

ತಾಪಮಾನ ಅಧಿಕವಾಗಿದ್ದರೂ, ರಾತ್ರಿಯ ವೇಳೆ ತಂಪು ವಾತಾವರಣ ಇರುವುದರಿಂದ ಮಳೆಯ ಸಾಧ್ಯತೆ ಕ್ಷೀಣಿಸುತ್ತಿದೆ.

17 hours ago

ಧರ್ಮಸ್ಥಳದಲ್ಲಿ ಶಿವರಾತ್ರಿ ಜಾಗರಣೆ | ಅಹೋ ರಾತ್ರಿ ಶಿವ ಪಂಚಾಕ್ಷರಿ ಪಠಣದೊಂದಿಗೆ ಶಿವರಾತ್ರಿ ಜಾಗರಣೆಗೆ ಚಾಲನೆ

ಪರಿಶುದ್ಧ ಮನಸ್ಸಿನಿಂದ ಶಿವನ ಧ್ಯಾನ, ಉಪಾಸನೆ ಮಾಡಿದಾಗ ಸಕಲ ಪಾಪ ಕರ್ಮಗಳ ಕೊಳೆ…

1 day ago

ಈಶಾ ಫೌಂಡೇಷನ್ ನಿಂದ ಶಿವರಾತ್ರಿ | ಆತ್ಮ ಜಾಗೃತಿಯ ರಾತ್ರಿ, ಆತ್ಮಕ್ಕೆ ಮೂಲ ಆಧಾರ

ತಮಿಳುನಾಡಿನ ಕೊಯಮತ್ತೂರಿನ ಈಶಾ ಫೌಂಡೇಷನ್ ಆದಿ ಯೋಗಿ ಪ್ರತಿಮೆಯ ಬಳಿ ಹಮ್ಮಿಕೊಂಡಿದ್ದ ಶಿವರಾತ್ರಿ…

1 day ago

ಶಿವರಾತ್ರಿ | ನೇಪಾಳದ ಪಶುಪತಿನಾಥನಿಗೆ ವಿಶೇಷ ಪೂಜೆ- ಲಕ್ಷಾಂತರ ಭಕ್ತಾದಿಗಳಿಂದ ದರ್ಶನ

ಮಹಾಶಿವರಾತ್ರಿಯ ಹಿನ್ನಲೆಯಲ್ಲಿ ನೇಪಾಳದ ಕಠ್ಮಂಡುವಿನಲ್ಲಿರುವ ಪಶುಪತಿನಾಥ ಮಂದಿರಕ್ಕೆ ಲಕ್ಷಾಂತರ ಭಕ್ತಾದಿಗಳು ಭೇಟಿ ನೀಡಿ…

1 day ago