Advertisement
ಸುದ್ದಿಗಳು

ಟ್ವಿಟ್ಟರ್ ಲೋಗೋ ಬದಲಾಯಿಸಿದ ಎಲಾನ್ ಮಸ್ಕ್ | ನೀಲಿ ಹಕ್ಕಿ ಬದಲಾಗುತ್ತದೆ…. |

Share

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ.

Advertisement
Advertisement

ಟ್ವಿಟ್ಟರ್ ಸಿಇಒ ಎಲಾನ್ ಮಸ್ಕ್(Elon Musk) ನಿತ್ಯ ಒಂದಲ್ಲಾ ಒಂದು ವಿಚಾರಗಳಿಂದ ಸುದ್ದಿಯಲ್ಲಿದ್ದಾರೆ. ಇದೀಗ ಟ್ವಿಟ್ಟರ್ ಲೋಗೋದಿಂದ ನೀಲಿ ಹಕ್ಕಿ ತೆಗೆದು ನಾಯಿ ಚಿತ್ರವನ್ನು ಹಾಕಿದ್ದು ಕುತೂಹಲ ಮೂಡಿಸಿದೆ. ಹಕ್ಕಿಯ ಜಾಗಕ್ಕೆ ಕ್ರಿಪ್ಟೋಕರೆನ್ಸಿ ಡಾಗ್​ಕಾಯಿನ್​ನ ನಾಯಿಯ ಮೀಮ್ಸ್ ಫೋಟೋವನ್ನು ಬಳಸಿದ್ದಾರೆ. ಮಸ್ಕ್​ ಅವರು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಈ ವಿಚಾರವನ್ನು ಹಂಚಿಕೊಂಡಿದ್ದಾರೆ. ಆದರೆ ಇಲ್ಲೊಂದು ಟ್ವಿಸ್ಟ್​ ಇದೆ. ಟ್ವಿಟ್ಟರ್ ಬದಲಾವಣೆ ಕೇವಲ ವೆಬ್​ ಆವೃತ್ತಿಗೆ ಮಾತ್ರ ಸೀಮಿತವಾಗಿದೆ, ಮೊಬೈಲ್​ನಲ್ಲಿ ಪಕ್ಷಿಯ ಲೋಗೋ ಕಾಣಿಸಲಿದೆ.

Advertisement

ಬಿಟ್​ ಕಾಯಿನ್​ನಂತಹ ಇತರೆ ಕ್ರಿಪ್ಟೋ ಕರೆನ್ಸಿಯನ್ನು ಅಪಹಾಸ್ಯ ಮಾಡಲು 2013ರಲ್ಲಿ ತಮಾಷೆಗಾಗಿ ಈ ನಾಯಿ ಚಿತ್ರ ರಚಿಸಲಾಗಿತ್ತು. 2022ರ ಏಪ್ರಿಲ್​ನಲ್ಲಿ ಟ್ವಿಟ್ಟರ್ ಖರೀದಿಸುವ 22 ಬಿಲಿಯನ್ ಡಾಲರ್ ಒಪ್ಪಂದವನ್ನು ಮಸ್ಕ್ ಆರಂಭಿಸಿದ್ದರು.

Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕರ್ನಾಟಕದಲ್ಲಿ ಲೋಕಸಭೆ ಚುನಾವಣೆ ಮುಕ್ತಾಯ | ರಾಜ್ಯದಲ್ಲಿ 70.03% ಮತದಾನ

ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ(Loksabha Elections 2024) ತೆರೆ ಬಿದ್ದಿದೆ. ಇನ್ನು ಫಲಿತಾಂಶಕ್ಕಾಗಿ ಕಾಯೋದೊಂದೇ …

13 hours ago

ಕೊಕ್ಕೋ ಧಾರಣೆ ಇಳಿಕೆ | ವಾರದಲ್ಲಿ 100 ರೂಪಾಯಿ ಕುಸಿತ ಕಂಡ ಕೊಕ್ಕೋ ಧಾರಣೆ |

ಕೊಕ್ಕೋ ಧಾರಣೆ ವಾರದಲ್ಲಿ 100 ರೂಪಾಯಿ ಇಳಿಕೆಯಾಗಿದೆ.

21 hours ago

Karnataka Weather | 08-05-2024 | ಹಲವು ಕಡೆ ಗುಡುಗು ಸಹಿತ ಮಳೆ ನಿರೀಕ್ಷೆ |

ಮೇ 9 ರಿಂದ ಉತ್ತರ ಒಳನಾಡು ಭಾಗಗಳಲ್ಲಿ ಸಹ ಮಳೆ ಆರಂಭವಾಗುವ ಮುನ್ಸೂಚೆನೆ…

1 day ago

ಛಾತಿ ಇಲ್ಲದ ನಾಗರಿಕರನ್ನು ರೂಪಿಸುತ್ತಿರುವ ಶಿಕ್ಷಣ

ನಮ್ಮ ಮುಂದಿನ ಮಕ್ಕಳನ್ನು ಸ್ವಾವಲಂಬಿಗಳಾಗಿ ಮಾಡಬೇಕೇ ಹೊರತು ಪರಾವಲಂಬಿಗಳಾಗಿ ಮಾಡಬಾರದು. ಜನರು ಆತ್ಮಾಭಿಮಾನದಿಂದ…

2 days ago

ಮೇ.11 ವಳಲಂಬೆಯಲ್ಲಿ ಯಕ್ಷಗಾನ ಬಯಲಾಟ | ಕಲಾವಿದ ಉಬರಡ್ಕ ಉಮೇಶ್‌ ಶೆಟ್ಟಿಯವರಿಗೆ ಗೌರವಾರ್ಪಣೆ |

ಯಕ್ಷ ಕಲಾಭಿಮಾನಿ ಮಿತ್ರರು ಎಲಿಮಲೆ-ಗುತ್ತಿಗಾರು ಇವರ ವತಿಯಿಂದ ಯಕ್ಷಗಾನ ಕಲಾವಿದ ಉಬರಡ್ಕ ಉಮೇಶ್‌…

2 days ago

ಮಲೆನಾಡು ಕಳೆದು ಹೋಗಿದೆ….! | ಯಾರಾದರೂ “ಮಲೆನಾಡಿಗೆ” ಈ ಮೊದಲಿನ “ಮಳೆಗಾಲ” ತಂದು ಕೊಡುವಿರಾ…. !

ಮಲೆನಾಡಿನ ಸೊಗಬು ಕಣ್ಮರೆಯಾಗುತ್ತಿರುವುದು ಏಕೆ? ಈ ಬಗ್ಗೆ ಬರೆದಿದ್ದಾರೆ ಪ್ರಬಂಧ ಅಂಬುತೀರ್ಥ.

2 days ago