ರಾಷ್ಟ್ರೀಯ

ದೇಶವಿಭಜನೆಯ 74 ವರ್ಷಗಳ ನಂತರ ಒಂದಾದ ಸಹೋದರರು…! |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

1974 ರಲ್ಲಿ ವಿಭಜನೆಯ ಸಮಯದಲ್ಲಿ ಬೇಪಟ್ಟ ಇಬ್ಬರು ಸಹೋದರರು  74 ವರ್ಷಗಳ ನಂತರ ಕರ್ತಾರ್‌ಪುರ ಸಾಹಿಬ್ ಕಾರಿಡಾರ್‌ನಲ್ಲಿ ಮತ್ತೆ ಒಂದಾಗಿದ್ದಾರೆ. ಮೊಹಮ್ಮದ್ ಸಿದ್ದಿಕ್ ಪಾಕಿಸ್ತಾನದ ಪೈಸಲಾಬಾದ್‌ನಿಂದ ದೇಗುಲಕ್ಕೆ ಬಂದಿದ್ದು, ಅವರ ಸಹೋದರ ಹಬೀಬ್ ಭಾರತದ ಪಂಜಾಬ್‌ನ ಫುಲ್ಲನ್‌ವಾಲ್ ಪ್ರದೇಶದಿಂದ ಬಂದು ಭೇಟಿ ಆಗಿದ್ದಾರೆ. ಸಿದ್ದಿಕ್ 80 ವರ್ಷ ವಯಸ್ಸಿನವರಾಗಿದ್ದು, ಫೈಸಲಾಬಾದ್‌ನಲ್ಲಿ ವಾಸಿಸುತ್ತಿದ್ದರೆ, ಹಬೀಬ್ ಅಲಿಯಾಸ್ ಶೆಲಾ ಪಂಜಾಬ್‌ನಲ್ಲಿ ವಾಸಿಸುತ್ತಿದ್ದಾರೆ.

Advertisement
Advertisement

ಮಂಗಳವಾರದ ಪುನರ್ವಿಲನದ ವೇಳೆ ಇಬ್ಬರು ಸಹೋದರು ಇಷ್ಟು ವರ್ಷಗಳ ನಂತರ ಭೇಟಿಯಾದಾಗ ಸಂತೋಷದ ಕಣ್ಣೀರು ಸುರಿಸಿದ ಆ ಕ್ಷಣದ ವೀಡಿಯೋವನ್ನು ಪಂಜಾಬ್‌ ಪತ್ರಕರ್ತ ಗಗನ್‌ದೀಪ್ ಸಿಂಗ್ ಅವರು ಸಾಮಾಜಿಕ ಜಾಲದಲ್ಲಿ ಹಂಚಿಕೊಂಡಿದ್ದಾರೆ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ 74 ವರ್ಷಗಳ ನಂತರ ಪಂಜಾಬ್ ಗಡಿಯುದ್ದಕ್ಕೂ ಇಬ್ಬರು ಹಿರಿಯ ಸಹೋದರನ್ನು ಮತ್ತೆ ಒಂದುಗೂಡಿಸಿದೆ. ವಿಭಜನೆಯ ಸಮಯದಲ್ಲಿ ಇಬ್ಬರು ಸಹೋದರರು ಬೇರೆಯಾಗಿದ್ದರು.

ಪುನರ್ವಿಲನದ ಕಾರಿಡಾರ್ ಹಬೀಬ್ ತನ್ ಸಹೋದರನೊಂದಿಗೆ ಅವನನ್ನು ಒಟ್ಟುಗೂಡಿಸಲಿ ಸಹಾಯ ಮಾಡಿದ ಕಾರಿಡಾರ್‌ಗಾಗಿ ಪ್ರಶಂಸೆಗಳನ್ನು ಹೊಂದಿದ್ದರು. ವಿಭಜನೆಯ ಸಮಯದಲ್ಲಿ ಬೇರ್ಪಟ್ಟ ಇತರ ಅನೇಕ ಕುಟುಂಬಗಳ ಜೀವನದಲ್ಲಿ ಅದೇ ಸಂತೋಷದ ಕ್ಷಣವನ್ನು ತರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಇಬ್ಬರು ಸಹೋದರು ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಗೆ ಧನ್ಯವಾದವನ್ನು ಅರ್ಪಿಸಿದರು.

 

Advertisement
Advertisement
/**/
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆ ಆಪ್‌ನಲ್ಲಿ ವಿವರ ದಾಖಲಿಸಲು ರೈತರಿಗೆ ಮನವಿ

2025-26ನೇ ಸಾಲಿನ ಪೂರ್ವ ಮುಂಗಾರು ಮತ್ತು ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ…

1 hour ago

ನಾರಾಯಣಪುರ ಅಣೆಕಟ್ಟೆಯ ನೀರಿನ ಮಟ್ಟ ಹೆಚ್ಚಳ | ನದಿ ಪಾತ್ರದ ಜನರಿಗೆ ಜಾಗ್ರತೆಯಿಂದ ಇರಲು ಎಚ್ಚರಿಕೆ

ಯಾದಗಿರಿ ಜಿಲ್ಲೆಯ, ನಾರಾಯಣಪುರ ಅಣೆಕಟ್ಟೆ ಜಲಾನಯನ ಪ್ರದೇಶದಲ್ಲಿ ಉಂಟಾಗುತ್ತಿರುವ ಮಳೆಯಿಂದಾಗಿ ಮತ್ತು ಆಲಮಟ್ಟಿ…

2 hours ago

ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಹೇಳಿದಂತೆ  ಹಳ್ಳಿಗಳು ಅಭಿವೃದ್ಧಿ ಹೊಂದಿದರೆ ಮಾತ್ರ ದೇಶದ ಅಭಿವೃದ್ಧಿ…

2 hours ago

ಕೃಷಿ ಕೂಡಾ ಅತಿ ಹೆಚ್ಚು ಉದ್ಯೋಗ ಒದಗಿಸುವ ಕ್ಷೇತ್ರ

ದೇಶದ ಆರ್ಥಿಕ ಪ್ರಗತಿಯಲ್ಲಿ ಸಣ್ಣ, ಅತಿಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯ ಎಂಎಸ್ಎಂಇ…

2 hours ago

ಹವಾಮಾನ ವರದಿ | 28-06-2025 | ಕರಾವಳಿ ಜಿಲ್ಲೆಯಲ್ಲಿ ಮಳೆ ಏನಾಯ್ತು..? | ಜುಲೈ 6 ನಂತರ ಮಳೆ ಕಡಿಮೆ..?

ಅರಬ್ಬಿ ಸಮುದ್ರದ ದಕ್ಷಿಣ ಭಾಗದಲ್ಲಿ ಮುಂಗಾರು ದುರ್ಬಲಗೊಳ್ಳುವ ಲಕ್ಷಣಗಳಿವೆ. ಇದರಿಂದ ಜುಲೈ ತಿಂಗಳ…

8 hours ago

ಮುಂಗಾರು ಮಳೆ ಸುದ್ದಿ | ಕೇರಳದಲ್ಲಿ ತೀವ್ರಗೊಳ್ಳಲಿದೆ ಮಳೆ | ದೆಹಲಿಯಲ್ಲೂ ಮಳೆ ಎಚ್ಚರಿಕೆ | ಹಿಮಾಚಲದಲ್ಲಿ 20 ಕ್ಕೂ ಹೆಚ್ಚು ಜೀವಹಾನಿ |

ಮುಂದಿನ 24 ಗಂಟೆಗಳಲ್ಲಿ ದೆಹಲಿಯನ್ನು ಮುಂಗಾರು ಆವರಿಸುವ ಸಾಧ್ಯತೆಯಿದೆ. ಎರಡು ದಿನಗಳ ಹಿಂದೆ…

15 hours ago