Advertisement
ರಾಷ್ಟ್ರೀಯ

ದೇಶವಿಭಜನೆಯ 74 ವರ್ಷಗಳ ನಂತರ ಒಂದಾದ ಸಹೋದರರು…! |

Share

1974 ರಲ್ಲಿ ವಿಭಜನೆಯ ಸಮಯದಲ್ಲಿ ಬೇಪಟ್ಟ ಇಬ್ಬರು ಸಹೋದರರು  74 ವರ್ಷಗಳ ನಂತರ ಕರ್ತಾರ್‌ಪುರ ಸಾಹಿಬ್ ಕಾರಿಡಾರ್‌ನಲ್ಲಿ ಮತ್ತೆ ಒಂದಾಗಿದ್ದಾರೆ. ಮೊಹಮ್ಮದ್ ಸಿದ್ದಿಕ್ ಪಾಕಿಸ್ತಾನದ ಪೈಸಲಾಬಾದ್‌ನಿಂದ ದೇಗುಲಕ್ಕೆ ಬಂದಿದ್ದು, ಅವರ ಸಹೋದರ ಹಬೀಬ್ ಭಾರತದ ಪಂಜಾಬ್‌ನ ಫುಲ್ಲನ್‌ವಾಲ್ ಪ್ರದೇಶದಿಂದ ಬಂದು ಭೇಟಿ ಆಗಿದ್ದಾರೆ. ಸಿದ್ದಿಕ್ 80 ವರ್ಷ ವಯಸ್ಸಿನವರಾಗಿದ್ದು, ಫೈಸಲಾಬಾದ್‌ನಲ್ಲಿ ವಾಸಿಸುತ್ತಿದ್ದರೆ, ಹಬೀಬ್ ಅಲಿಯಾಸ್ ಶೆಲಾ ಪಂಜಾಬ್‌ನಲ್ಲಿ ವಾಸಿಸುತ್ತಿದ್ದಾರೆ.

ಮಂಗಳವಾರದ ಪುನರ್ವಿಲನದ ವೇಳೆ ಇಬ್ಬರು ಸಹೋದರು ಇಷ್ಟು ವರ್ಷಗಳ ನಂತರ ಭೇಟಿಯಾದಾಗ ಸಂತೋಷದ ಕಣ್ಣೀರು ಸುರಿಸಿದ ಆ ಕ್ಷಣದ ವೀಡಿಯೋವನ್ನು ಪಂಜಾಬ್‌ ಪತ್ರಕರ್ತ ಗಗನ್‌ದೀಪ್ ಸಿಂಗ್ ಅವರು ಸಾಮಾಜಿಕ ಜಾಲದಲ್ಲಿ ಹಂಚಿಕೊಂಡಿದ್ದಾರೆ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ 74 ವರ್ಷಗಳ ನಂತರ ಪಂಜಾಬ್ ಗಡಿಯುದ್ದಕ್ಕೂ ಇಬ್ಬರು ಹಿರಿಯ ಸಹೋದರನ್ನು ಮತ್ತೆ ಒಂದುಗೂಡಿಸಿದೆ. ವಿಭಜನೆಯ ಸಮಯದಲ್ಲಿ ಇಬ್ಬರು ಸಹೋದರರು ಬೇರೆಯಾಗಿದ್ದರು.

ಪುನರ್ವಿಲನದ ಕಾರಿಡಾರ್ ಹಬೀಬ್ ತನ್ ಸಹೋದರನೊಂದಿಗೆ ಅವನನ್ನು ಒಟ್ಟುಗೂಡಿಸಲಿ ಸಹಾಯ ಮಾಡಿದ ಕಾರಿಡಾರ್‌ಗಾಗಿ ಪ್ರಶಂಸೆಗಳನ್ನು ಹೊಂದಿದ್ದರು. ವಿಭಜನೆಯ ಸಮಯದಲ್ಲಿ ಬೇರ್ಪಟ್ಟ ಇತರ ಅನೇಕ ಕುಟುಂಬಗಳ ಜೀವನದಲ್ಲಿ ಅದೇ ಸಂತೋಷದ ಕ್ಷಣವನ್ನು ತರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಇಬ್ಬರು ಸಹೋದರು ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಗೆ ಧನ್ಯವಾದವನ್ನು ಅರ್ಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ಆಸ್ಪತ್ರೆಗಳಲ್ಲಿ ಬಳಕೆಯಾಗದ ಔಷಧ ಮರುಬಳಕೆ – ಹಣವೂ ಉಳಿಯುತ್ತದೆ, ಪರಿಸರವೂ ಕಾಪಾಡುತ್ತದೆ..!

ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…

2 hours ago

ಮಲೆನಾಡಿನಿಂದ ಬಯಲುನಾಡಿನತ್ತ ಅಡಿಕೆ ಬೆಳೆ ವಿಸ್ತರಣೆ : ರಾಣೆಬೆನ್ನೂರಿನಲ್ಲಿ ಹೆಚ್ಚಿದ ರೈತರ ಆಸಕ್ತಿ

ಹಾವೇರಿ ಜಿಲ್ಲೆಯ ರಾಣೆಬೆನ್ನೂರು ಭಾಗದಲ್ಲಿ ಅಡಿಕೆ ಬೆಳೆ ವೇಗವಾಗಿ ವಿಸ್ತರಿಸುತ್ತಿದ್ದು, ಉತ್ತಮ ಆದಾಯದ…

3 hours ago

ಕೊಂಬೆಯಲ್ಲ, ಕಾಂಡದಲ್ಲೇ ಗೊಂಚಲು ಗೊಂಚಲಾಗಿ ಹಣ್ಣು! ಪಶ್ಚಿಮ ಘಟ್ಟದ ಅಪರೂಪದ ‘ಕೋಳಿಜುಟ್ಟು’ ಹಣ್ಣಿನ ಕಥೆ

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಕಾಡು ಹಣ್ಣು ಇದೀಗ ರೈತರ ತೋಟಗಳಲ್ಲೂ ಫಲ…

10 hours ago

ಕಾಡು ಹಣ್ಣು…. ಕೋಳಿ ಜುಟ್ಟು ಹಣ್ಣು…!

ಪಶ್ಚಿಮ ಘಟ್ಟದ ಅಪರೂಪದ ಕೋಳಿಜುಟ್ಟು ಹಣ್ಣು ಕಾಂಡದ ಮೇಲೆಯೇ ಗೊಂಚಲು ಗೊಂಚಲಾಗಿ ಬೆಳೆಯುವ…

11 hours ago

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಒಡಿಶಾದಲ್ಲಿ ಭಾರಿ ಮಳೆ, ಹಲವು ಜಿಲ್ಲೆಗಳಲ್ಲಿ ರೆಡ್ ಅಲರ್ಟ್

ಬಂಗಾಳ ಕೊಲ್ಲಿಯ ವಾಯುಭಾರ ಕುಸಿತದ ಪರಿಣಾಮ ಒಡಿಶಾದ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ…

20 hours ago

ಭರ್ತಿಯಾಗುವ ಹಂತಕ್ಕೆ ಆಲಮಟ್ಟಿ ಜಲಾಶಯ – 114.896 ಟಿಎಂಸಿ ನೀರು ಸಂಗ್ರಹ, 73 ಸಾವಿರ ಕ್ಯೂಸೆಕ್ ಒಳಹರಿವು

ಆಲಮಟ್ಟಿ ಕೃಷ್ಣಾ ಜಲಾಶಯದಲ್ಲಿ 114.896 ಟಿಎಂಸಿ ನೀರು ಸಂಗ್ರಹವಾಗಿದ್ದು, ಜಲಾಶಯ ಭರ್ತಿಯಾಗಲು ಕೆಲವೇ…

21 hours ago