Advertisement
ರಾಷ್ಟ್ರೀಯ

ದೇಶವಿಭಜನೆಯ 74 ವರ್ಷಗಳ ನಂತರ ಒಂದಾದ ಸಹೋದರರು…! |

Share

1974 ರಲ್ಲಿ ವಿಭಜನೆಯ ಸಮಯದಲ್ಲಿ ಬೇಪಟ್ಟ ಇಬ್ಬರು ಸಹೋದರರು  74 ವರ್ಷಗಳ ನಂತರ ಕರ್ತಾರ್‌ಪುರ ಸಾಹಿಬ್ ಕಾರಿಡಾರ್‌ನಲ್ಲಿ ಮತ್ತೆ ಒಂದಾಗಿದ್ದಾರೆ. ಮೊಹಮ್ಮದ್ ಸಿದ್ದಿಕ್ ಪಾಕಿಸ್ತಾನದ ಪೈಸಲಾಬಾದ್‌ನಿಂದ ದೇಗುಲಕ್ಕೆ ಬಂದಿದ್ದು, ಅವರ ಸಹೋದರ ಹಬೀಬ್ ಭಾರತದ ಪಂಜಾಬ್‌ನ ಫುಲ್ಲನ್‌ವಾಲ್ ಪ್ರದೇಶದಿಂದ ಬಂದು ಭೇಟಿ ಆಗಿದ್ದಾರೆ. ಸಿದ್ದಿಕ್ 80 ವರ್ಷ ವಯಸ್ಸಿನವರಾಗಿದ್ದು, ಫೈಸಲಾಬಾದ್‌ನಲ್ಲಿ ವಾಸಿಸುತ್ತಿದ್ದರೆ, ಹಬೀಬ್ ಅಲಿಯಾಸ್ ಶೆಲಾ ಪಂಜಾಬ್‌ನಲ್ಲಿ ವಾಸಿಸುತ್ತಿದ್ದಾರೆ.

ಮಂಗಳವಾರದ ಪುನರ್ವಿಲನದ ವೇಳೆ ಇಬ್ಬರು ಸಹೋದರು ಇಷ್ಟು ವರ್ಷಗಳ ನಂತರ ಭೇಟಿಯಾದಾಗ ಸಂತೋಷದ ಕಣ್ಣೀರು ಸುರಿಸಿದ ಆ ಕ್ಷಣದ ವೀಡಿಯೋವನ್ನು ಪಂಜಾಬ್‌ ಪತ್ರಕರ್ತ ಗಗನ್‌ದೀಪ್ ಸಿಂಗ್ ಅವರು ಸಾಮಾಜಿಕ ಜಾಲದಲ್ಲಿ ಹಂಚಿಕೊಂಡಿದ್ದಾರೆ, ಕರ್ತಾರ್‌ಪುರ ಸಾಹಿಬ್ ಕಾರಿಡಾರ್ 74 ವರ್ಷಗಳ ನಂತರ ಪಂಜಾಬ್ ಗಡಿಯುದ್ದಕ್ಕೂ ಇಬ್ಬರು ಹಿರಿಯ ಸಹೋದರನ್ನು ಮತ್ತೆ ಒಂದುಗೂಡಿಸಿದೆ. ವಿಭಜನೆಯ ಸಮಯದಲ್ಲಿ ಇಬ್ಬರು ಸಹೋದರರು ಬೇರೆಯಾಗಿದ್ದರು.

ಪುನರ್ವಿಲನದ ಕಾರಿಡಾರ್ ಹಬೀಬ್ ತನ್ ಸಹೋದರನೊಂದಿಗೆ ಅವನನ್ನು ಒಟ್ಟುಗೂಡಿಸಲಿ ಸಹಾಯ ಮಾಡಿದ ಕಾರಿಡಾರ್‌ಗಾಗಿ ಪ್ರಶಂಸೆಗಳನ್ನು ಹೊಂದಿದ್ದರು. ವಿಭಜನೆಯ ಸಮಯದಲ್ಲಿ ಬೇರ್ಪಟ್ಟ ಇತರ ಅನೇಕ ಕುಟುಂಬಗಳ ಜೀವನದಲ್ಲಿ ಅದೇ ಸಂತೋಷದ ಕ್ಷಣವನ್ನು ತರುತ್ತದೆ ಎಂದು ಭರವಸೆ ವ್ಯಕ್ತಪಡಿಸಿದರು. ಇಬ್ಬರು ಸಹೋದರು ಭಾರತ ಮತ್ತು ಪಾಕಿಸ್ತಾನ ಸರ್ಕಾರಗಳಿಗೆ ಧನ್ಯವಾದವನ್ನು ಅರ್ಪಿಸಿದರು.

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಮಿರರ್‌ ಡೆಸ್ಕ್‌

ಮಿರರ್‌ ಡೆಸ್ಕ್ -  ಮಿರರ್ ನ್ಯೂಸ್‌ ನೆಟ್ವರ್ಕ್‌

Published by
ಮಿರರ್‌ ಡೆಸ್ಕ್‌

Recent Posts

ತುಮಕೂರಿನಲ್ಲಿ ಭರ್ಜರಿ ಕೈಗಾರಿಕಾ ಹಬ್ – ₹7,000 ಕೋಟಿ ಹೂಡಿಕೆ, 88 ಸಾವಿರ ಉದ್ಯೋಗದ ಗುರಿ

ತುಮಕೂರು ಕೈಗಾರಿಕಾ ನೋಡ್‌ಗೆ 1,736 ಎಕರೆ ಮೀಸಲು. ₹7,000 ಕೋಟಿ ಹೂಡಿಕೆ, 88…

2 hours ago

ಮಂಗಳೂರಿನಲ್ಲಿ ಉದ್ಯೋಗಾವಕಾಶ : ಆ.20 ಮತ್ತು 21ರಂದು ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಮಂಗಳೂರು ಮತ್ತು ಬೆಂಗಳೂರಿನಲ್ಲಿ ವಿವಿಧ ಕಂಪೆನಿಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗಾಗಿ ಆ.20…

2 hours ago

ಹವಾಮಾನ ವರದಿ | 18-08-2026 | ಕರಾವಳಿಯಲ್ಲಿ ಮುಂದಿನ 10 ದಿನ ಮಳೆ ಸಾಧ್ಯತೆ – ಮಲೆನಾಡಿನಲ್ಲಿ ಆಗಸ್ಟ್ 21 ರಿಂದ ಇಳಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ 10 ದಿನಗಳವರೆಗೂ ಮೋಡ–ಮಳೆಯ ವಾತಾವರಣ ಮುಂದುವರಿಯುವ ಸಾಧ್ಯತೆ ಇದೆ.…

18 hours ago

ಬೆಳಗಾವಿಯಲ್ಲಿ ಮಳೆ ಕೊರತೆಯ ಆತಂಕ ದೂರ ; ಜುಲೈ ಮಳೆಯಿಂದ ಕೃಷಿ ಚಟುವಟಿಕೆಗೆ ಚುರುಕು

ಜೂನ್‌ನಲ್ಲಿ ಶೇ.29ರಷ್ಟು ಮಳೆ ಕೊರತೆ ಎದುರಿಸಿದ್ದ ಬೆಳಗಾವಿ ಜಿಲ್ಲೆಯಲ್ಲಿ ಜುಲೈನಲ್ಲಿ ಉತ್ತಮ ಮಳೆಯಾಗಿದ್ದು,…

1 day ago

‘ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ’ ನಕಲಿ ಸುದ್ದಿ : ಸಾರ್ವಜನಿಕರಿಗೆ ಕೇಂದ್ರ ಸಚಿವರಿಂದ ಮಾಹಿತಿ

ಕೇಂದ್ರ ಸರ್ಕಾರದಿಂದ ಉಚಿತ ಎಲೆಕ್ಟ್ರಿಕ್ ಸ್ಟೌ ವಿತರಣೆ ಎಂಬ ಹೆಸರಿನಲ್ಲಿ ಸಾಮಾಜಿಕ ಜಾಲತಾಣಗಳಲ್ಲಿ…

1 day ago

ಆಗಸ್ಟ್ 28 ರೊಳಗೆ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಣೆ: ಸಚಿವ ಮಧು ಬಂಗಾರಪ್ಪ

ಸರ್ಕಾರಿ ಶಾಲೆಗಳಲ್ಲಿ ಬಾಕಿ ಇರುವ ಮಕ್ಕಳಿಗೆ ಆಗಸ್ಟ್ 28ರೊಳಗೆ ಶೂ ಮತ್ತು ಸಾಕ್ಸ್…

1 day ago