ಮಾಹಿತಿ

ಎರಡು ದಿನಗಳ ಹಲಸು ಮತ್ತು ಮಲೆನಾಡು ಮೇಳ | ವಿವಿಧ ಹಲಸಿನ ಹಣ್ಣು ಹಾಗೂ ಖಾದ್ಯಗಳು |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ತೋಟಗಾರಿಕಾ ಇಲಾಖೆ ಶಿರಸಿ, ಜೀವವೈವಿಧ್ಯ ಮಂಡಳಿ , ತಾಲೂಕಾ ಪಂಚಾಯತ್ ಶಿರಸಿ, ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ ಮತ್ತು ವನಸ್ತ್ರೀ ಸಂಸ್ಥೆ ಇವರ ಸಹಯೋಗದಲ್ಲಿ ಎರಡು ದಿನಗಳ ಹಲಸು ಮತ್ತು ಮಲೆನಾಡು ಮೇಳ ಹಾಗೂ ವಿಚಾರ ಸಂಕಿರಣವನ್ನು ಜೂ.29 ಹಾಗೂ 30 ರಂದು ಆಯೋಜಿಸಲಾಗಿದೆ. 

Advertisement
Advertisement

ಮೇಳದ ವಿಶೇಷತೆಗಳು : ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ,  ಹಲಸು ಮತ್ತು ಹಲಸಿನ ಬೀಜದಿಂದ ಮಾಡಿದ ಖಾದ್ಯಗಳ ಸ್ಪರ್ಧೆ,  ವನಸ್ತ್ರೀ ಸಂಸ್ಥೆಯವರಿಂದ ಸಾಂಪ್ರದಾಯಿಕ ತರಕಾರಿ ಬೀಜಗಳ ಮಾರಾಟ,  ಹಲಸಿನ ವಿಶೇಷ ತಳಿಗಳ ಪ್ರದರ್ಶನ ಮತ್ತು ಮಾರಾಟ,  ಹೂವಿನ ಹಾಗೂ ತರಕಾರಿ ಸಸ್ಯಗಳ ಪ್ರದರ್ಶನ ಮತ್ತು ಮಾರಾಟ, ‘ಸೆಲ್ಕೊ’ ಫೌಂಡೇಶನ್ ವತಿಯಿಂದ ಸೋಲಾರ್ ಆಧಾರಿತ ಆಹಾರ ಸಂಸ್ಕರಣಾ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ. ಮೇಳದ ಎರಡೂ ದಿನಗಳು ಹಲಸಿನ ಸಾಂಪ್ರದಾಯಿಕ ಖಾದ್ಯಗಳ ಕ್ಯಾಂಟೀನ್ ಇರಲಿದೆ.  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – 8660553054

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಸಂತೆಯಲ್ಲಿ ಸಾಗುತ್ತಿರುವ ನಾವು

ಇಂದಿನ ಜಗತ್ತಿನಲ್ಲಿ ನಿರ್ದಿಷ್ಟ ಜೀವನ ದೃಷ್ಠಿಯನ್ನು ಹೊಂದಿರಲು ಸಾಧ್ಯವಿಲ್ಲ. ಅದು ಆಗಾಗ ಬದಲಾಗುವ…

2 hours ago

ಮೀನುಗಾರಿಕೆ ವಲಯದ ಪ್ರಗತಿ ಕುರಿತು ಪರಿಶೀಲನಾ ಸಭೆ | ಸಾಗರ ಆಹಾರೋತ್ಪನ್ನಗಳ ರಫ್ತು ಪ್ರಮಾಣ  ಹೆಚ್ಚಳಕ್ಕೆ ಸೂಚನೆ

ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಮೀನುಗಾರಿಕೆ ವಲಯದ ಪ್ರಗತಿ ಹಾಗೂ ಭವಿಷ್ಯದ…

5 hours ago

ಕೃಷಿಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತ ಮುಂಚೂಣಿಯಲ್ಲಿದೆ | ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ |

ಕೃಷಿ ಕ್ಷೇತ್ರದಲ್ಲಿ ತಾಂತ್ರಿಕ ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವಲ್ಲಿ ಭಾರತವು ಮುಂಚೂಣಿಯಲ್ಲಿದೆ. ಪ್ರಸ್ತುತ ಕೃಷಿ ಉತ್ಪಾದನೆಯ…

5 hours ago

ಮೇ 18 ರ ನಂತರ ರಾಹು ಕಾಟದಿಂದ ಈ 5 ರಾಶಿಯವರಿಗೆ ಕಷ್ಟಗಳು

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

5 hours ago

ಅಡಿಕೆ ಹಾಳೆಯ ಸಂಬಂಧಿತ ಉತ್ಪನ್ನಗಳ ರಫ್ತು ನಿಷೇಧ | ಅಡಿಕೆ ಉದ್ಯಮದ ಮೇಲೆ ಆಗಬಹುದಾದ ಪರಿಣಾಮಗಳೇನು..?

ಅಡಿಕೆ ನಿಷೇಧದ ತೂಗುಗತ್ತಿಯ ಮೇಲೆಯೇ ಉದ್ಯಮವನ್ನು ಮುನ್ನಡೆಸಬೇಕಾಗುತ್ತದೆ.ಇನ್ನಾದರೂ ಕಠಿಣ ಪರಿಶ್ರಮದೊಂದಿಗೆ ಅಂತಾರಾಷ್ಟ್ರೀಯ ಮಾನ್ಯತೆಯುಳ್ಳ…

14 hours ago

ಮುಂದಿನ ಒಂದು ವರ್ಷ ಕೆಲವು ರಾಶಿಗಳಿಗೆ ಗುರು ಪ್ರವೇಶದಿಂದ ಆಗುವ ತೊಂದರೆಗಳು ಏನು..?

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

1 day ago