Advertisement
ಮಾಹಿತಿ

ಎರಡು ದಿನಗಳ ಹಲಸು ಮತ್ತು ಮಲೆನಾಡು ಮೇಳ | ವಿವಿಧ ಹಲಸಿನ ಹಣ್ಣು ಹಾಗೂ ಖಾದ್ಯಗಳು |

Share

ತೋಟಗಾರಿಕಾ ಇಲಾಖೆ ಶಿರಸಿ, ಜೀವವೈವಿಧ್ಯ ಮಂಡಳಿ , ತಾಲೂಕಾ ಪಂಚಾಯತ್ ಶಿರಸಿ, ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ ಮತ್ತು ವನಸ್ತ್ರೀ ಸಂಸ್ಥೆ ಇವರ ಸಹಯೋಗದಲ್ಲಿ ಎರಡು ದಿನಗಳ ಹಲಸು ಮತ್ತು ಮಲೆನಾಡು ಮೇಳ ಹಾಗೂ ವಿಚಾರ ಸಂಕಿರಣವನ್ನು ಜೂ.29 ಹಾಗೂ 30 ರಂದು ಆಯೋಜಿಸಲಾಗಿದೆ. 

ಮೇಳದ ವಿಶೇಷತೆಗಳು : ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ,  ಹಲಸು ಮತ್ತು ಹಲಸಿನ ಬೀಜದಿಂದ ಮಾಡಿದ ಖಾದ್ಯಗಳ ಸ್ಪರ್ಧೆ,  ವನಸ್ತ್ರೀ ಸಂಸ್ಥೆಯವರಿಂದ ಸಾಂಪ್ರದಾಯಿಕ ತರಕಾರಿ ಬೀಜಗಳ ಮಾರಾಟ,  ಹಲಸಿನ ವಿಶೇಷ ತಳಿಗಳ ಪ್ರದರ್ಶನ ಮತ್ತು ಮಾರಾಟ,  ಹೂವಿನ ಹಾಗೂ ತರಕಾರಿ ಸಸ್ಯಗಳ ಪ್ರದರ್ಶನ ಮತ್ತು ಮಾರಾಟ, ‘ಸೆಲ್ಕೊ’ ಫೌಂಡೇಶನ್ ವತಿಯಿಂದ ಸೋಲಾರ್ ಆಧಾರಿತ ಆಹಾರ ಸಂಸ್ಕರಣಾ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ. ಮೇಳದ ಎರಡೂ ದಿನಗಳು ಹಲಸಿನ ಸಾಂಪ್ರದಾಯಿಕ ಖಾದ್ಯಗಳ ಕ್ಯಾಂಟೀನ್ ಇರಲಿದೆ.  ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – 8660553054

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೇವಿನ ಬೀಜದಿಂದ ಆದಾಯದ ಅವಕಾಶ ! ಚಿಕ್ಕಮಗಳೂರಿನ ಯುವ ರೈತನ ಸಕ್ಸಸ್ ಸ್ಟೋರಿ

ಚಿಕ್ಕಮಗಳೂರಿನ ರೈತ ಶಿವಪ್ರಸಾದ್ ಬೇವಿನ ಬೀಜ ಸಂಸ್ಕರಣೆಯ ಮೂಲಕ ಯಶಸ್ಸು ಕಂಡಿದ್ದಾರೆ. ಅವರ…

2 days ago

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು : ಭಾರತದ ಕೃಷಿಗೆ ಎದುರಾಗುತ್ತಿರುವ ಸವಾಲು

ಕಡಿಮೆ ಮಳೆ ಮತ್ತು ಪಶ್ಚಿಮ ಏಷ್ಯಾ ಬಿಕ್ಕಟ್ಟು ಭಾರತೀಯ ಕೃಷಿಗೆ ದೊಡ್ಡ ಹೊಡೆತವಾಗುವ…

2 days ago

ಯಾದಗಿರಿಯಲ್ಲಿ ಬಿಸಿಗಾಳಿ ಎಚ್ಚರಿಕೆ – ‘ಯೆಲ್ಲೋ ಅಲರ್ಟ್’ ಘೋಷಣೆ, ಮುನ್ನೆಚ್ಚರಿಕೆ ಪಾಲಿಸಿ..!

ಯಾದಗಿರಿಯಲ್ಲಿ ಬಿಸಿಗಾಳಿ ಹೆಚ್ಚಾಗುವ ಸಾಧ್ಯತೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು ಹಾಗೂ…

2 days ago

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ದಾಖಲೆ: ಕಲಬುರಗಿ ಯುವ ರೈತನಿಗೆ ರಾಜ್ಯದ ಮೆಚ್ಚುಗೆ!

ಬೇಸಿಗೆಯಲ್ಲಿಯೂ ಎಳ್ಳು ಬೆಳೆದು ಉತ್ತಮ ಇಳುವರಿ ಪಡೆದ ವಿಜಯಕುಮಾರ್ ಪಾಟೀಲ್ ಇತರ ರೈತರಿಗೆ…

3 days ago

2026 ಮುಂಗಾರು ಮುನ್ಸೂಚನೆ – ಕೇರಳಕ್ಕೆ ನಿರೀಕ್ಷೆಗಿಂತ ಮುನ್ನವೇ ಆಗಮನ? – ಮಳೆ ಕಡಿಮೆಯಾಗುವ ಸಾಧ್ಯತೆ- ಕೃಷಿಗೆ ದೊಡ್ಡ ಸವಾಲು

2026ರ ಮುಂಗಾರು ಬೇಗ ಆರಂಭವಾಗುವ ಸಾಧ್ಯತೆ ಇದ್ದರೂ, ಮಳೆಯ ಪ್ರಮಾಣ ಕಡಿಮೆಯಾಗಬಹುದು. ಇದು…

3 days ago

ಈರುಳ್ಳಿಯಲ್ಲಿ ಇಳುವರಿ ಹೆಚ್ಚಿಸುವ ರಹಸ್ಯ..! ಜೇನುನೊಣಗಳ ಪರಾಗಸ್ಪರ್ಶದಿಂದ ಡಬಲ್ ಲಾಭ

ಈರುಳ್ಳಿ ಬೆಳೆಯಲ್ಲಿ ಜೇನುನೊಣಗಳ ಪರಾಗಸ್ಪರ್ಶದಿಂದ ಇಳುವರಿ ಹೆಚ್ಚಿಸಬಹುದು ಎಂದು ತಜ್ಞರು ತಿಳಿಸಿದ್ದಾರೆ. ರೈತರಿಗೆ…

3 days ago