ತೋಟಗಾರಿಕಾ ಇಲಾಖೆ ಶಿರಸಿ, ಜೀವವೈವಿಧ್ಯ ಮಂಡಳಿ , ತಾಲೂಕಾ ಪಂಚಾಯತ್ ಶಿರಸಿ, ಉತ್ತರಕನ್ನಡ ಸಾವಯವ ಒಕ್ಕೂಟ , ಶಿರಸಿ ಮತ್ತು ವನಸ್ತ್ರೀ ಸಂಸ್ಥೆ ಇವರ ಸಹಯೋಗದಲ್ಲಿ ಎರಡು ದಿನಗಳ ಹಲಸು ಮತ್ತು ಮಲೆನಾಡು ಮೇಳ ಹಾಗೂ ವಿಚಾರ ಸಂಕಿರಣವನ್ನು ಜೂ.29 ಹಾಗೂ 30 ರಂದು ಆಯೋಜಿಸಲಾಗಿದೆ.
ಮೇಳದ ವಿಶೇಷತೆಗಳು : ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ ಮತ್ತು ಮಾರಾಟ, ಹಲಸು ಮತ್ತು ಹಲಸಿನ ಬೀಜದಿಂದ ಮಾಡಿದ ಖಾದ್ಯಗಳ ಸ್ಪರ್ಧೆ, ವನಸ್ತ್ರೀ ಸಂಸ್ಥೆಯವರಿಂದ ಸಾಂಪ್ರದಾಯಿಕ ತರಕಾರಿ ಬೀಜಗಳ ಮಾರಾಟ, ಹಲಸಿನ ವಿಶೇಷ ತಳಿಗಳ ಪ್ರದರ್ಶನ ಮತ್ತು ಮಾರಾಟ, ಹೂವಿನ ಹಾಗೂ ತರಕಾರಿ ಸಸ್ಯಗಳ ಪ್ರದರ್ಶನ ಮತ್ತು ಮಾರಾಟ, ‘ಸೆಲ್ಕೊ’ ಫೌಂಡೇಶನ್ ವತಿಯಿಂದ ಸೋಲಾರ್ ಆಧಾರಿತ ಆಹಾರ ಸಂಸ್ಕರಣಾ ಯಂತ್ರೋಪಕರಣಗಳ ಪ್ರಾತ್ಯಕ್ಷಿಕೆ. ಮೇಳದ ಎರಡೂ ದಿನಗಳು ಹಲಸಿನ ಸಾಂಪ್ರದಾಯಿಕ ಖಾದ್ಯಗಳ ಕ್ಯಾಂಟೀನ್ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ – 8660553054
ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…
ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…
ಗುಟ್ಕಾ–ಪಾನ್ಮಸಾಲಾ ನಿಷೇಧದ ಪರಿಣಾಮ ಅಡಿಕೆ ಮಾರುಕಟ್ಟೆಯ ಮೇಲೆ ಬಿದ್ದರೆ ಅದನ್ನು ಎದುರಿಸಲು ಸರ್ಕಾರ…
ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…
ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…
ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…