ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್ ಗ್ಯಾಸ್ ಸಿಡಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.
ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷವಾದ ದಿನವೇ ಈ ಘಟನೆ ನಡೆದಿರುವುದು ಭದ್ರತಾ ಲೋಪ ಎಂದು ಆರೋಪಿಸಲಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲಿರಿಂದ ಜಿಗಿದ ಯುವಕ ಹೊಗೆ ಸೂಸುವ ಅನಿಲವನ್ನು ಸಿಂಪಡಿಸಿದ. ತಕ್ಷಣವೇ ಕೆಲವು ಸಂಸದರುಗಳು ದಿಕ್ಕುಪಾಲಾಗಿ ಓಡಿದರು. ಕೆಲವು ಸಂಸದರು ಯುವಕರನ್ನು ಹಿಡಿದರು. ಕಲಾಪ ಮುಂದೂಡಲ್ಪಟ್ಟಿತು.ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ರಾಷ್ಟ್ರೀಯ ಮೀನುಗಾರಿಕೆ ಅಭಿವೃದ್ಧಿ ಮಂಡಳಿ ಸಹಯೋಗದಲ್ಲಿ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯಲ್ಲಿ…
ವಿದ್ಯಾರ್ಥಿಗಳಿಗೆ ವಾರದಲ್ಲಿ 6 ದಿನಗಳು ಪೂರಕ ಪೌಷ್ಠಿಕ ಆಹಾರ ವಿತರಿಸುವ ಕಾರ್ಯಕ್ಕೆ ಪ್ರಾಥಮಿಕ…
ಪ್ರಜಾಪ್ರಭುತ್ವದಲ್ಲಿ ಹಣಕ್ಕಾಗಿ ಯಾರೂ ರಾಜಕೀಯಕ್ಕೆ ಬರಬಾರದು ಎಂದು ನಿವೃತ್ತ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್…
ಅಡಿಕೆ ಈ ವ್ಯವಸ್ಥಿತ ಮಾರುಕಟ್ಟೆಗೆ ಕಾರಣ "ಅಡಿಕೆ ಬೆಳೆಗಾರರ ಮಾರಾಟ ಸಹಕಾರಿ ಸಂಘಗಳು..".…
26.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…
ದಕ್ಷಿಣ ಕನ್ನಡವನ್ನು ಆಹಾರ ಸಂಸ್ಕರಣಾ ಹಬ್ ಆಗಿ ಪರಿವರ್ತಿಸಿ ಇಲ್ಲಿನ ರೈತರ ಆದಾಯ…