ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್ ಗ್ಯಾಸ್ ಸಿಡಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.
ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷವಾದ ದಿನವೇ ಈ ಘಟನೆ ನಡೆದಿರುವುದು ಭದ್ರತಾ ಲೋಪ ಎಂದು ಆರೋಪಿಸಲಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲಿರಿಂದ ಜಿಗಿದ ಯುವಕ ಹೊಗೆ ಸೂಸುವ ಅನಿಲವನ್ನು ಸಿಂಪಡಿಸಿದ. ತಕ್ಷಣವೇ ಕೆಲವು ಸಂಸದರುಗಳು ದಿಕ್ಕುಪಾಲಾಗಿ ಓಡಿದರು. ಕೆಲವು ಸಂಸದರು ಯುವಕರನ್ನು ಹಿಡಿದರು. ಕಲಾಪ ಮುಂದೂಡಲ್ಪಟ್ಟಿತು.ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ರಾಮನಗರ ಜಿಲ್ಲೆಯಲ್ಲಿ ಕೃಷಿ ಇಲಾಖೆ ಮತ್ತು ರಾಜ್ಯ ಕೃಷಿ ಉತ್ಪನ್ನಗಳ ಸಂಸ್ಕರಣೆ ಹಾಗೂ…
ದಾವಣಗೆರೆ ಜಿಲ್ಲೆಗೆ ಮುಂದಿನ 2 ದಿನಗಳಲ್ಲಿ2050 ಮೆಟ್ರಿಕ್ ಟನ್ ಯೂರಿಯಾ ಗೊಬ್ಬರ ಪೂರೈಕೆಯಾಗಲಿದ್ದು…
ಬಳ್ಳಾರಿ ಜಿಲ್ಲಾ ಪಂಚಾಯಿತಿ, ತೋಟಗಾರಿಕೆ ಇಲಾಖೆ, ಹಗರಿ ಕೃಷಿ ವಿಜ್ಞಾನ ಕೇಂದ್ರದ ಸಹಯೋಗದಲ್ಲಿ…
ಹಾವೇರಿ ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 59507 ಟನ್ ಯೂರಿಯಾ ರಸಗೊಬ್ಬರ ಪೂರೈಕೆಯಾಗಿದ್ದು,…
ರಾಜ್ಯದ ರೈತರ ಸಂಕಷ್ಟ ಪರಿಹರಿಸಲು ಕೊರತೆಯಿರುವ 1.65 ಲಕ್ಷ ಮೆಟ್ರಿಕ್ ಟನ್ ಯೂರಿಯಾ…
ಜಮ್ಮು ಮತ್ತು ಕಾಶ್ಮೀರದದಲ್ಲಿ ಅಮರನಾಥ ಯಾತ್ರೆ ಮುಂದುವರಿದಿದ್ದು, ಪವಿತ್ರ ಗುಹಾ ದೇವಾಲಯದಲ್ಲಿ ಸುಮಾರು…