ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್ ಗ್ಯಾಸ್ ಸಿಡಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.
ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷವಾದ ದಿನವೇ ಈ ಘಟನೆ ನಡೆದಿರುವುದು ಭದ್ರತಾ ಲೋಪ ಎಂದು ಆರೋಪಿಸಲಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲಿರಿಂದ ಜಿಗಿದ ಯುವಕ ಹೊಗೆ ಸೂಸುವ ಅನಿಲವನ್ನು ಸಿಂಪಡಿಸಿದ. ತಕ್ಷಣವೇ ಕೆಲವು ಸಂಸದರುಗಳು ದಿಕ್ಕುಪಾಲಾಗಿ ಓಡಿದರು. ಕೆಲವು ಸಂಸದರು ಯುವಕರನ್ನು ಹಿಡಿದರು. ಕಲಾಪ ಮುಂದೂಡಲ್ಪಟ್ಟಿತು.ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ವಿಧಾನ ಪರಿಷತ್ ಇಂದು ಬೆಳಗ್ಗೆ ಸಮಾವೇಶಗೊಳ್ಳುತ್ತಿದ್ದಂತೆ ಸಭಾಪತಿ ಬಸವರಾಜ ಹೊರಟ್ಟಿ ಪ್ರಶ್ನೋತ್ತರ ಕಲಾಪಕ್ಕೆ…
ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ರಾಮನಗರ ಜಿಲ್ಲೆಯ ರೈತರಿಂದ ರಾಗಿ ಖರೀದಿಸಲು ಜಿಲ್ಲೆಯ…
ಬೇಸಿಗೆ ಸಮಯದಲ್ಲಿ ಅಗತ್ಯಕ್ಕೆ ತಕ್ಕಂತೆ ವಿದ್ಯುತ್ ಪೂರೈಸುತ್ತಿದ್ದು, ರಾಜ್ಯದಲ್ಲಿ ವಿದ್ಯುತ್ ಮಾರ್ಗವನ್ನು ಮತ್ತಷ್ಟು…
ಹಕ್ಕಿ ಜ್ವರದ ಪ್ರಕರಣಗಳು ರಾಜ್ಯದ ಅಲ್ಲಲ್ಲಿ ವರದಿಯಾಗುತ್ತಿದ್ದು, ಜನರು ಭಯಪಡುವ ಅಗತ್ಯವಿಲ್ಲ ಎಂದು…
ರಾಜ್ಯದಲ್ಲಿದ್ದ 56 ಲಕ್ಷ ಕಟ್ಟಡ ಕಾರ್ಮಿಕರ ಕಾರ್ಡ್ಗಳನ್ನು ತಪಾಸಣೆ ನಡೆಸಿ 26 ಲಕ್ಷ…
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ,…