ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್ ಗ್ಯಾಸ್ ಸಿಡಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.
ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷವಾದ ದಿನವೇ ಈ ಘಟನೆ ನಡೆದಿರುವುದು ಭದ್ರತಾ ಲೋಪ ಎಂದು ಆರೋಪಿಸಲಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲಿರಿಂದ ಜಿಗಿದ ಯುವಕ ಹೊಗೆ ಸೂಸುವ ಅನಿಲವನ್ನು ಸಿಂಪಡಿಸಿದ. ತಕ್ಷಣವೇ ಕೆಲವು ಸಂಸದರುಗಳು ದಿಕ್ಕುಪಾಲಾಗಿ ಓಡಿದರು. ಕೆಲವು ಸಂಸದರು ಯುವಕರನ್ನು ಹಿಡಿದರು. ಕಲಾಪ ಮುಂದೂಡಲ್ಪಟ್ಟಿತು.ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…
ಬೆಂಗಳೂರಿನಲ್ಲಿ ಮಂಗಳವಾರ ಸಂಜೆ ಏಕಾಏಕಿ ಸುರಿದ ಭಾರೀ ಮಳೆಗೆ ಹಲವು ರಸ್ತೆಗಳು ಜಲಾವೃತವಾಗಿ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.16ರಿಂದ ಮಲೆನಾಡು, ಸೆ.17ರಿಂದ ಉತ್ತರ ಒಳನಾಡಿನಲ್ಲಿ ಮೋಡ…
ಸರಿಗಮಪ ಲಿಟಲ್ ಚಾಂಪ್ಸ್ 2026ರ ವಿಜೇತ ಅಶ್ಮಿತ್ ಎ. ಜೆ. ಅವರನ್ನು ಮಂಗಳೂರಿನ…
ಕರ್ನಾಟಕದಲ್ಲಿ ಸದ್ಯ ಬಿಸಿಲು ಮುಂದುವರಿದಿದ್ದರೂ ಸೆ.18ರಿಂದ ಮಳೆಯ ವ್ಯಾಪ್ತಿ ಹೆಚ್ಚಾಗುವ ಸೂಚನೆಗಳಿವೆ. ಸೆ.19ರಿಂದ…