ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ಇಬ್ಬರು ವ್ಯಕ್ತಿಗಳು ಲೋಕಸಭೆ ಪ್ರವೇಶಿಸಿ ಟಿಯರ್ ಗ್ಯಾಸ್ ಸಿಡಿಸಿದ ಘಟನೆ ನಡೆದಿದೆ. ಘಟನೆಗೆ ಸಂಬಂಧಿಸಿದಂತೆ ಇಬ್ಬರನ್ನು ಭದ್ರತಾ ಸಿಬಂದಿಗಳು ವಶಕ್ಕೆ ಪಡೆದಿದ್ದಾರೆ.
ಸಂಸತ್ ಮೇಲೆ ಉಗ್ರ ದಾಳಿ ನಡೆದು ಇಂದಿಗೆ 22 ವರ್ಷವಾದ ದಿನವೇ ಈ ಘಟನೆ ನಡೆದಿರುವುದು ಭದ್ರತಾ ಲೋಪ ಎಂದು ಆರೋಪಿಸಲಾಗಿದೆ. ಲೋಕಸಭಾ ಕಲಾಪ ನಡೆಯುತ್ತಿದ್ದ ವೇಳೆ ವೀಕ್ಷಕರ ಗ್ಯಾಲಿರಿಂದ ಜಿಗಿದ ಯುವಕ ಹೊಗೆ ಸೂಸುವ ಅನಿಲವನ್ನು ಸಿಂಪಡಿಸಿದ. ತಕ್ಷಣವೇ ಕೆಲವು ಸಂಸದರುಗಳು ದಿಕ್ಕುಪಾಲಾಗಿ ಓಡಿದರು. ಕೆಲವು ಸಂಸದರು ಯುವಕರನ್ನು ಹಿಡಿದರು. ಕಲಾಪ ಮುಂದೂಡಲ್ಪಟ್ಟಿತು.ಸದನವನ್ನು ಮಧ್ಯಾಹ್ನ 2 ಗಂಟೆಗೆ ಮುಂದೂಡಲಾಯಿತು.
ಒಂದು ಕಾಲದಲ್ಲಿ ಬಡವರ ಹಣ್ಣು ಎಂದೇ ಕರೆಯಲ್ಪಟ್ಟ ಹಲಸು ಈಗ ಆರೋಗ್ಯಕರ ಆಹಾರ…
ಧರ್ಮಸ್ಥಳದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ರೈತರಿಗೆ ಉತ್ತಮ…
ಅಡಿಕೆ ಉತ್ಪಾದನಾ ವೆಚ್ಚ ಭಾರೀ ಏರಿಕೆಯಾಗಿರುವ ಹಿನ್ನೆಲೆಯಲ್ಲಿ ಕನಿಷ್ಠ ಆಮದು ಬೆಲೆ (MIP)ಯನ್ನು…
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಗಾರು ಭತ್ತದ ಬೆಳೆ ವಿಮೆ ನೋಂದಣಿ ಆರಂಭವಾಗಿದ್ದು, ಆಗಸ್ಟ್…
ದೇಶದಲ್ಲಿ 43% ಮಳೆ ಕೊರತೆ ದಾಖಲಾಗಿರುವ ಹಿನ್ನೆಲೆ ಎಲ್ ನಿನೋ ಪರಿಣಾಮ ಎದುರಿಸಲು…
ತೆಂಗು ಬೆಳೆಗಾರರು ಕಾರ್ಮಿಕ ಕೊರತೆ ಮತ್ತು ಹೆಚ್ಚುತ್ತಿರುವ ಕೂಲಿ ವೆಚ್ಚದಿಂದ ಸಂಕಷ್ಟ ಎದುರಿಸುತ್ತಿದ್ದಾರೆ.…